ಬ್ರೇಕಿಂಗ್ ನ್ಯೂಸ್
03-11-24 10:24 pm HK News Desk ದೇಶ - ವಿದೇಶ
ಮುಂಬೈ, ನ.3: ಎನ್ ಸಿಪಿ ನಾಯಕ ಬಾಬಾ ಸಿದ್ದಿಕಿ ಮಾದರಿಯಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲಲಾಗುವುದು ಎಂದು ಬೆದರಿಕೆ ಸಂದೇಶ ಹಾಕಿದ್ದ ಮುಸ್ಲಿಂ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಫಾತಿಮಾ ಖಾನ್ ಎಂಬ ಮಹಿಳೆಯಾಗಿದ್ದು ಆಕೆ ಸ್ವಲ್ಪ ಮಾನಸಿಕ ಅಸ್ವಸ್ಥೆ ಎಂದು ಪೊಲೀಸರು ತಿಳಿಸಿದ್ದಾರೆ.
ಥಾಣೆ ಜಿಲ್ಲೆಯ ಉಲ್ಲಾಸನಗರ ನಿವಾಸಿಯಾಗಿರುವ 24 ವರ್ಷದ ಮಹಿಳೆ ಬಿಎಸ್ಸಿ ಪೂರೈಸಿದ್ದಾಳೆ. ಎರಡು ದಿನಗಳ ಹಿಂದೆ ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಪ್ ನಂಬರಿಗೆ ಅಪರಿಚಿತ ನಂಬರಿನಿಂದ ಮೆಸೇಜ್ ಬಂದಿತ್ತು. ಇನ್ನು ಹತ್ತು ದಿನದಲ್ಲಿ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶ ಸಿಎಂ ಸ್ಥಾನವನ್ನು ಬಿಟ್ಟು ಇಳಿಯದಿದ್ದಲ್ಲಿ ಬಾಬಾ ಸಿದ್ದಿಕಿ ರೀತಿಯಲ್ಲೇ ಕೊಲ್ಲಲ್ಪಡುತ್ತಾರೆ ಎಂದು ಬೆದರಿಕೆ ಹಾಕಲಾಗಿತ್ತು. ವೂರ್ಲಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು.
ಅಲ್ಲದೆ, ಏಂಟಿ ಟೆರರಿಸ್ಟ್ ತಂಡ ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿತ್ತು. ಇದೀಗ ಉಲ್ಲಾಸನಗರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ. ನವೆಂಬರ್ 20ರಂದು ಮಹಾರಾಷ್ಟ್ರ ಚುನಾವಣೆ ಪ್ರಚಾರಕ್ಕಾಗಿ ಯೋಗಿ ಆದಿತ್ಯನಾಥ್ ಮುಂಬೈಗೆ ಬರಲಿದ್ದು, ಇಂತಹ ಸಂದರ್ಭದಲ್ಲಿಯೇ ಬೆದರಿಕೆ ಬಂದಿರುವುದರಿಂದ ಪೊಲೀಸರು ಅಲರ್ಟ್ ಆಗಿದ್ದಾರೆ.
The Mumbai Police said it received a death threat against Uttar Pradesh Chief Minister Yogi Adityanath on Saturday. The Chief Minister's security has been beefed up following the message.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am