ಬ್ರೇಕಿಂಗ್ ನ್ಯೂಸ್
03-11-24 10:24 pm HK News Desk ದೇಶ - ವಿದೇಶ
ಮುಂಬೈ, ನ.3: ಎನ್ ಸಿಪಿ ನಾಯಕ ಬಾಬಾ ಸಿದ್ದಿಕಿ ಮಾದರಿಯಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲಲಾಗುವುದು ಎಂದು ಬೆದರಿಕೆ ಸಂದೇಶ ಹಾಕಿದ್ದ ಮುಸ್ಲಿಂ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಫಾತಿಮಾ ಖಾನ್ ಎಂಬ ಮಹಿಳೆಯಾಗಿದ್ದು ಆಕೆ ಸ್ವಲ್ಪ ಮಾನಸಿಕ ಅಸ್ವಸ್ಥೆ ಎಂದು ಪೊಲೀಸರು ತಿಳಿಸಿದ್ದಾರೆ.
ಥಾಣೆ ಜಿಲ್ಲೆಯ ಉಲ್ಲಾಸನಗರ ನಿವಾಸಿಯಾಗಿರುವ 24 ವರ್ಷದ ಮಹಿಳೆ ಬಿಎಸ್ಸಿ ಪೂರೈಸಿದ್ದಾಳೆ. ಎರಡು ದಿನಗಳ ಹಿಂದೆ ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಪ್ ನಂಬರಿಗೆ ಅಪರಿಚಿತ ನಂಬರಿನಿಂದ ಮೆಸೇಜ್ ಬಂದಿತ್ತು. ಇನ್ನು ಹತ್ತು ದಿನದಲ್ಲಿ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶ ಸಿಎಂ ಸ್ಥಾನವನ್ನು ಬಿಟ್ಟು ಇಳಿಯದಿದ್ದಲ್ಲಿ ಬಾಬಾ ಸಿದ್ದಿಕಿ ರೀತಿಯಲ್ಲೇ ಕೊಲ್ಲಲ್ಪಡುತ್ತಾರೆ ಎಂದು ಬೆದರಿಕೆ ಹಾಕಲಾಗಿತ್ತು. ವೂರ್ಲಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು.
ಅಲ್ಲದೆ, ಏಂಟಿ ಟೆರರಿಸ್ಟ್ ತಂಡ ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿತ್ತು. ಇದೀಗ ಉಲ್ಲಾಸನಗರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ. ನವೆಂಬರ್ 20ರಂದು ಮಹಾರಾಷ್ಟ್ರ ಚುನಾವಣೆ ಪ್ರಚಾರಕ್ಕಾಗಿ ಯೋಗಿ ಆದಿತ್ಯನಾಥ್ ಮುಂಬೈಗೆ ಬರಲಿದ್ದು, ಇಂತಹ ಸಂದರ್ಭದಲ್ಲಿಯೇ ಬೆದರಿಕೆ ಬಂದಿರುವುದರಿಂದ ಪೊಲೀಸರು ಅಲರ್ಟ್ ಆಗಿದ್ದಾರೆ.
The Mumbai Police said it received a death threat against Uttar Pradesh Chief Minister Yogi Adityanath on Saturday. The Chief Minister's security has been beefed up following the message.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm