ಬ್ರೇಕಿಂಗ್ ನ್ಯೂಸ್
03-11-24 10:24 pm HK News Desk ದೇಶ - ವಿದೇಶ
ಮುಂಬೈ, ನ.3: ಎನ್ ಸಿಪಿ ನಾಯಕ ಬಾಬಾ ಸಿದ್ದಿಕಿ ಮಾದರಿಯಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲಲಾಗುವುದು ಎಂದು ಬೆದರಿಕೆ ಸಂದೇಶ ಹಾಕಿದ್ದ ಮುಸ್ಲಿಂ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಫಾತಿಮಾ ಖಾನ್ ಎಂಬ ಮಹಿಳೆಯಾಗಿದ್ದು ಆಕೆ ಸ್ವಲ್ಪ ಮಾನಸಿಕ ಅಸ್ವಸ್ಥೆ ಎಂದು ಪೊಲೀಸರು ತಿಳಿಸಿದ್ದಾರೆ.
ಥಾಣೆ ಜಿಲ್ಲೆಯ ಉಲ್ಲಾಸನಗರ ನಿವಾಸಿಯಾಗಿರುವ 24 ವರ್ಷದ ಮಹಿಳೆ ಬಿಎಸ್ಸಿ ಪೂರೈಸಿದ್ದಾಳೆ. ಎರಡು ದಿನಗಳ ಹಿಂದೆ ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಪ್ ನಂಬರಿಗೆ ಅಪರಿಚಿತ ನಂಬರಿನಿಂದ ಮೆಸೇಜ್ ಬಂದಿತ್ತು. ಇನ್ನು ಹತ್ತು ದಿನದಲ್ಲಿ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶ ಸಿಎಂ ಸ್ಥಾನವನ್ನು ಬಿಟ್ಟು ಇಳಿಯದಿದ್ದಲ್ಲಿ ಬಾಬಾ ಸಿದ್ದಿಕಿ ರೀತಿಯಲ್ಲೇ ಕೊಲ್ಲಲ್ಪಡುತ್ತಾರೆ ಎಂದು ಬೆದರಿಕೆ ಹಾಕಲಾಗಿತ್ತು. ವೂರ್ಲಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು.
ಅಲ್ಲದೆ, ಏಂಟಿ ಟೆರರಿಸ್ಟ್ ತಂಡ ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿತ್ತು. ಇದೀಗ ಉಲ್ಲಾಸನಗರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ. ನವೆಂಬರ್ 20ರಂದು ಮಹಾರಾಷ್ಟ್ರ ಚುನಾವಣೆ ಪ್ರಚಾರಕ್ಕಾಗಿ ಯೋಗಿ ಆದಿತ್ಯನಾಥ್ ಮುಂಬೈಗೆ ಬರಲಿದ್ದು, ಇಂತಹ ಸಂದರ್ಭದಲ್ಲಿಯೇ ಬೆದರಿಕೆ ಬಂದಿರುವುದರಿಂದ ಪೊಲೀಸರು ಅಲರ್ಟ್ ಆಗಿದ್ದಾರೆ.
The Mumbai Police said it received a death threat against Uttar Pradesh Chief Minister Yogi Adityanath on Saturday. The Chief Minister's security has been beefed up following the message.
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
06-10-25 04:57 pm
Mangalore Correspondent
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm