ಬ್ರೇಕಿಂಗ್ ನ್ಯೂಸ್
03-11-24 10:30 pm HK News Desk ದೇಶ - ವಿದೇಶ
ನವದೆಹಲಿ, ನ.3: ಜಾರ್ಖಂಡ್ ಅಸೆಂಬ್ಲಿ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಘೋಷಣೆ ಮಾಡಿದ್ದಾರೆ. ಪ್ರಣಾಳಿಕೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಎಲ್ಲ ಮಹಿಳೆಯರಿಗೂ ಪ್ರತಿ ತಿಂಗಳು 2100 ರೂ. ಮಾಸಾಶನ ನೀಡಲಾಗುವುದು ಎಂದು ಕರ್ನಾಟಕದ ಕಾಂಗ್ರೆಸ್ ಸರಕಾರದ ಮಾದರಿಯಲ್ಲಿ ಗ್ಯಾರಂಟಿ ಘೋಷಣೆ ಮಾಡಿದ್ದಾರೆ.
ಇದಲ್ಲದೆ, ಪ್ರತಿ ಮನೆಗೂ 500 ರೂ.ಗೆ ಗ್ಯಾಸ್ ಸಿಲಿಂಡರ್ ಜೊತೆಗೆ ವರ್ಷಕ್ಕೆ ಎರಡು ಸಿಲಿಂಡರ್ ಉಚಿತ ಎನ್ನುವ ಘೋಷಣೆಯನ್ನೂ ಮಾಡಿದ್ದಾರೆ. ಬುಡಕಟ್ಟು ಜನರ ಜಾಗವನ್ನು ನುಸುಳುಕೋರರು ಕಬಳಿಸಿದ್ದರೆ ಅದನ್ನು ಮತ್ತೆ ವಶಕ್ಕೆ ಪಡೆದು ಬುಡಕಟ್ಟು ಜನರಿಗೆ ನೀಡಲಾಗುವುದು. ನುಸುಳುಕೋರರು ಬುಡಕಟ್ಟು ಜನರನ್ನು ಮದುವೆಯಾಗಿದ್ದರೆ, ಅಂತಹ ಕುಟುಂಬಗಳಿಗೆ ಬುಡಕಟ್ಟು ಜನರ ಸೌಲಭ್ಯ ನೀಡಲಾಗುವುದಿಲ್ಲ.
ಏಕರೂಪದ ನಾಗರಿಕ ಸಂಹಿತೆ ವ್ಯಾಪ್ತಿಯಿಂದ ಬುಡಕಟ್ಟು ಜನರನ್ನು ಹೊರತು ಪಡಿಸಲಾಗುವುದು. ಮುಂದಿನ ಐದು ವರ್ಷಗಳಲ್ಲಿ 5 ಲಕ್ಷ ಮಂದಿಗೆ ಸ್ವೋದ್ಯೋಗಕ್ಕೆ ಆದ್ಯತೆ ಕಲ್ಪಿಸಲಾಗುವುದು. ರಾಜ್ಯದಲ್ಲಿ 2.87 ಲಕ್ಷ ಸರಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಸರಕಾರ ಆಡಳಿತಕ್ಕೆ ಬಂದ ಮೊದಲ ಸಂಪುಟ ಸಭೆಯಲ್ಲಿ ಈ ಬಗ್ಗೆ ಆದೇಶ ಜಾರಿಗೊಳಿಸಿ, 2025ರ ನವೆಂಬರ್ 25ರೊಳಗೆ ಒಂದೂವರೆ ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಬಿಜೆಪಿಯಿಂದ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ.
The exemption of tribals from the Uniform Civil Code, “putting a full stop” to the alleged “infiltration” in Jharkhand, checking illegal mining, and welfare schemes. As Amit Shah released the BJP manifesto for Jharkhand on Sunday, he addressed issues that were local and also had a bearing on national politics. But the message was clear: outreach for the tribal vote.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am