ಬ್ರೇಕಿಂಗ್ ನ್ಯೂಸ್
04-11-24 12:55 pm HK News Desk ದೇಶ - ವಿದೇಶ
ಕಾಸರಗೋಡು, ನ.4: ಕಾಸರಗೋಡಿನ ನೀಲೇಶ್ವರ ವಿರೇರ್ ಕಾವು ದೈವಸ್ಥಾನದ ಕಳಿಯಾಟ್ಟಂ ಉತ್ಸವದಲ್ಲಿ ನಡೆದ ಸುಡುಮದ್ದು ಸ್ಫೋಟ ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ನಾಲ್ವರು ಮೃತಪಟ್ಟಿದ್ದಾರೆ. ಚೆರುವತ್ತೂರಿನ ಶೋಬಿನ್ ರಾಜ್ (19) ಸೋಮವಾರ ನಸುಕಿನಲ್ಲಿ ಕೋಯಿಕ್ಕೋಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನೀಲೇಶ್ವರಂ ನಿವಾಸಿ, ಆಟೋ ಚಾಲಕ ಕೆ.ಬಿಜು (38) ನಿನ್ನೆ ರಾತ್ರಿ ಕೋಯಿಕ್ಕೋಡ್ ಎಂಐಎಂಎಸ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಕಿನಾವೂರಿನ ಯು.ರತೀಶ್ (40), ಚೋಯಂಗೋಡು ನಿವಾಸಿ ಸಂದೀಪ್ (38) ಶನಿವಾರ ಮೃತಪಟ್ಟಿದ್ದರು. ಶೋಬಿನ್ ರಾಜ್ ಚೆನ್ನೈ ಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಕಲಿಯುತ್ತಿದ್ದು ಮೊನ್ನೆ ಕಳಿಯಾಟ ಉತ್ಸವ ನೋಡಲು ಊರಿಗೆ ಆಗಮಿಸಿದ್ದರು.
ಅ.29ರಂದು ಕಳಿಯಾಟ ಉತ್ಸವ ನಡೆಯುತ್ತಿದ್ದಾಗಲೇ ಮತ್ತೊಂದೆಡೆ ಸುಡುಮದ್ದು ಸ್ಫೋಟ ನಡೆದಿದ್ದು 154 ಮಂದಿ ಗಾಯಗೊಂಡಿದ್ದರು. ಈ ಪೈಕಿ 8 ಮಂದಿಗೆ ಗಂಭೀರ ಸುಟ್ಟ ಗಾಯಗಾಯಗಳಾಗಿತ್ತು. ಗಾಯಗೊಂಡ 90 ಕ್ಕೂ ಅಧಿಕ ಮಂದಿ ಮಂಗಳೂರು, ಕಾಸರಗೋಡು ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಞಂಗಾಡು ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
The death toll from the fireworks accident at Veerarkavu temple in Nileshwar has touched four. A 19-year-old man named Shibinraj, from Cheruvathur, died at a private hospital in Kozhikode on Sunday night while receiving treatment for his injuries. His death was confirmed at midnight.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm