ಬ್ರೇಕಿಂಗ್ ನ್ಯೂಸ್
04-11-24 12:55 pm HK News Desk ದೇಶ - ವಿದೇಶ
ಕಾಸರಗೋಡು, ನ.4: ಕಾಸರಗೋಡಿನ ನೀಲೇಶ್ವರ ವಿರೇರ್ ಕಾವು ದೈವಸ್ಥಾನದ ಕಳಿಯಾಟ್ಟಂ ಉತ್ಸವದಲ್ಲಿ ನಡೆದ ಸುಡುಮದ್ದು ಸ್ಫೋಟ ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ನಾಲ್ವರು ಮೃತಪಟ್ಟಿದ್ದಾರೆ. ಚೆರುವತ್ತೂರಿನ ಶೋಬಿನ್ ರಾಜ್ (19) ಸೋಮವಾರ ನಸುಕಿನಲ್ಲಿ ಕೋಯಿಕ್ಕೋಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನೀಲೇಶ್ವರಂ ನಿವಾಸಿ, ಆಟೋ ಚಾಲಕ ಕೆ.ಬಿಜು (38) ನಿನ್ನೆ ರಾತ್ರಿ ಕೋಯಿಕ್ಕೋಡ್ ಎಂಐಎಂಎಸ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಕಿನಾವೂರಿನ ಯು.ರತೀಶ್ (40), ಚೋಯಂಗೋಡು ನಿವಾಸಿ ಸಂದೀಪ್ (38) ಶನಿವಾರ ಮೃತಪಟ್ಟಿದ್ದರು. ಶೋಬಿನ್ ರಾಜ್ ಚೆನ್ನೈ ಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಕಲಿಯುತ್ತಿದ್ದು ಮೊನ್ನೆ ಕಳಿಯಾಟ ಉತ್ಸವ ನೋಡಲು ಊರಿಗೆ ಆಗಮಿಸಿದ್ದರು.
ಅ.29ರಂದು ಕಳಿಯಾಟ ಉತ್ಸವ ನಡೆಯುತ್ತಿದ್ದಾಗಲೇ ಮತ್ತೊಂದೆಡೆ ಸುಡುಮದ್ದು ಸ್ಫೋಟ ನಡೆದಿದ್ದು 154 ಮಂದಿ ಗಾಯಗೊಂಡಿದ್ದರು. ಈ ಪೈಕಿ 8 ಮಂದಿಗೆ ಗಂಭೀರ ಸುಟ್ಟ ಗಾಯಗಾಯಗಳಾಗಿತ್ತು. ಗಾಯಗೊಂಡ 90 ಕ್ಕೂ ಅಧಿಕ ಮಂದಿ ಮಂಗಳೂರು, ಕಾಸರಗೋಡು ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಞಂಗಾಡು ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
The death toll from the fireworks accident at Veerarkavu temple in Nileshwar has touched four. A 19-year-old man named Shibinraj, from Cheruvathur, died at a private hospital in Kozhikode on Sunday night while receiving treatment for his injuries. His death was confirmed at midnight.
07-08-25 05:50 pm
Bangalore Correspondent
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 03:26 pm
Mangalore Correspondent
Dharmasthala Temple, NIA, Bomb: ಕುಕ್ಕರ್ ಬಾಂಬ್...
07-08-25 11:19 am
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm