ಬ್ರೇಕಿಂಗ್ ನ್ಯೂಸ್
04-11-24 12:55 pm HK News Desk ದೇಶ - ವಿದೇಶ
ಕಾಸರಗೋಡು, ನ.4: ಕಾಸರಗೋಡಿನ ನೀಲೇಶ್ವರ ವಿರೇರ್ ಕಾವು ದೈವಸ್ಥಾನದ ಕಳಿಯಾಟ್ಟಂ ಉತ್ಸವದಲ್ಲಿ ನಡೆದ ಸುಡುಮದ್ದು ಸ್ಫೋಟ ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ನಾಲ್ವರು ಮೃತಪಟ್ಟಿದ್ದಾರೆ. ಚೆರುವತ್ತೂರಿನ ಶೋಬಿನ್ ರಾಜ್ (19) ಸೋಮವಾರ ನಸುಕಿನಲ್ಲಿ ಕೋಯಿಕ್ಕೋಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನೀಲೇಶ್ವರಂ ನಿವಾಸಿ, ಆಟೋ ಚಾಲಕ ಕೆ.ಬಿಜು (38) ನಿನ್ನೆ ರಾತ್ರಿ ಕೋಯಿಕ್ಕೋಡ್ ಎಂಐಎಂಎಸ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಕಿನಾವೂರಿನ ಯು.ರತೀಶ್ (40), ಚೋಯಂಗೋಡು ನಿವಾಸಿ ಸಂದೀಪ್ (38) ಶನಿವಾರ ಮೃತಪಟ್ಟಿದ್ದರು. ಶೋಬಿನ್ ರಾಜ್ ಚೆನ್ನೈ ಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಕಲಿಯುತ್ತಿದ್ದು ಮೊನ್ನೆ ಕಳಿಯಾಟ ಉತ್ಸವ ನೋಡಲು ಊರಿಗೆ ಆಗಮಿಸಿದ್ದರು.
ಅ.29ರಂದು ಕಳಿಯಾಟ ಉತ್ಸವ ನಡೆಯುತ್ತಿದ್ದಾಗಲೇ ಮತ್ತೊಂದೆಡೆ ಸುಡುಮದ್ದು ಸ್ಫೋಟ ನಡೆದಿದ್ದು 154 ಮಂದಿ ಗಾಯಗೊಂಡಿದ್ದರು. ಈ ಪೈಕಿ 8 ಮಂದಿಗೆ ಗಂಭೀರ ಸುಟ್ಟ ಗಾಯಗಾಯಗಳಾಗಿತ್ತು. ಗಾಯಗೊಂಡ 90 ಕ್ಕೂ ಅಧಿಕ ಮಂದಿ ಮಂಗಳೂರು, ಕಾಸರಗೋಡು ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಞಂಗಾಡು ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
The death toll from the fireworks accident at Veerarkavu temple in Nileshwar has touched four. A 19-year-old man named Shibinraj, from Cheruvathur, died at a private hospital in Kozhikode on Sunday night while receiving treatment for his injuries. His death was confirmed at midnight.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm