ಬ್ರೇಕಿಂಗ್ ನ್ಯೂಸ್
05-11-24 11:41 am HK News Desk ದೇಶ - ವಿದೇಶ
ಕಾಸರಗೋಡು, ನ.5: ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳು ಸಂಚರಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಬದಿಯಡ್ಕ ಸಮೀಪದ ಬೋವಿಕ್ಕಾನದಲ್ಲಿ ನಡೆದಿದೆ.
ಭಾನುವಾರ ಸಂಜೆ ಕಾರ್ಯಕ್ರಮ ನಿಮಿತ್ತ ಸ್ವಾಮೀಜಿ ತಮ್ಮ ಕಾರಿನಲ್ಲಿ ಬೋವಿಕ್ಕಾನ - ಇರಿಯಣ್ಣಿ ಮಾರ್ಗ ಮಧ್ಯೆ ಸಂಚರಿಸುತ್ತಿದ್ದಾಗ ಪುಂಡರ ತಂಡ ಅಡ್ಡಹಾಕಿದೆ. ವಾಹನ ತಡೆದು ತಗಾದೆ ತೆಗೆದಿದ್ದು ಬಳಿಕ ಸ್ವಾಮೀಜಿ ಮಾತನಾಡದೆ ಮುಂದುವರಿದಿದ್ದರು. ಕಾರ್ಯಕ್ರಮ ಮುಗಿಸಿ ಅದೇ ದಾರಿಯಲ್ಲಿ ಹಿಂತಿರುಗುತ್ತಿದ್ದಾಗ ಅಡ್ಡಹಾಕಿದ ದುಷ್ಕರ್ಮಿಗಳ ತಂಡವು ದೊಣ್ಣೆಯಲ್ಲಿ ಕಾರಿನ ಗ್ಲಾಸ್ ಪುಡಿಗಟ್ಟಿ ಹಲ್ಲೆಗೆ ಯತ್ನಿಸಿದೆ. ಕಾರನ್ನು ಹಿಂಬಾಲಿಸಿ ಬಂದಿದ್ದ ತಂಡವು ಬಾವಿಕ್ಕೆರೆ ಎಂಬಲ್ಲಿ ಕೃತ್ಯ ನಡೆಸಿದೆ.
ಕಾರಿನ ಮುಂದಿನ ಗಾಜಿಗೆ ದೊಣ್ಣೆಯಲ್ಲಿ ಹೊಡೆದು ಹಾನಿ ಮಾಡಿದ್ದಾರೆ. ಅಲ್ಲದೆ, ಸ್ವಾಮೀಜಿಗೆ ಬೆದರಿಕೆ ಹಾಕಿ ಸ್ಥಳದಲ್ಲಿ ಭಯ ಮೂಡಿಸಿದ್ದಾರೆ. ಸ್ವಾಮೀಜಿ ಬಳಿಕ ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿ ಇಂದು ಬೋವಿಕ್ಕಾನದಲ್ಲಿ ಹಿಂದು ಐಕ್ಯವೇದಿ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹಿಂದು ಶ್ರದ್ಧಾಕೇಂದ್ರದ ಗುರುಗಳಿಗೆ ಅಪಮಾನ ಎಸಗಿದರೆ ಸಾಮಾನ್ಯ ಜನರ ಪಾಡೇನು ಎಂದು ಐಕ್ಯವೇದಿ ಪ್ರಶ್ನಿಸಿದ್ದು ಹಿಂದು ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿದೆ.
Edneer Math Swamiji car attacked in Kerala Kasaragod. The incident occurred on Sunday while he was on hisbway to kerala after which Miscreants attacked his car.
13-01-26 12:57 pm
Bangalore Correspondent
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm