ಬ್ರೇಕಿಂಗ್ ನ್ಯೂಸ್
05-11-24 11:41 am HK News Desk ದೇಶ - ವಿದೇಶ
ಕಾಸರಗೋಡು, ನ.5: ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳು ಸಂಚರಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಬದಿಯಡ್ಕ ಸಮೀಪದ ಬೋವಿಕ್ಕಾನದಲ್ಲಿ ನಡೆದಿದೆ.
ಭಾನುವಾರ ಸಂಜೆ ಕಾರ್ಯಕ್ರಮ ನಿಮಿತ್ತ ಸ್ವಾಮೀಜಿ ತಮ್ಮ ಕಾರಿನಲ್ಲಿ ಬೋವಿಕ್ಕಾನ - ಇರಿಯಣ್ಣಿ ಮಾರ್ಗ ಮಧ್ಯೆ ಸಂಚರಿಸುತ್ತಿದ್ದಾಗ ಪುಂಡರ ತಂಡ ಅಡ್ಡಹಾಕಿದೆ. ವಾಹನ ತಡೆದು ತಗಾದೆ ತೆಗೆದಿದ್ದು ಬಳಿಕ ಸ್ವಾಮೀಜಿ ಮಾತನಾಡದೆ ಮುಂದುವರಿದಿದ್ದರು. ಕಾರ್ಯಕ್ರಮ ಮುಗಿಸಿ ಅದೇ ದಾರಿಯಲ್ಲಿ ಹಿಂತಿರುಗುತ್ತಿದ್ದಾಗ ಅಡ್ಡಹಾಕಿದ ದುಷ್ಕರ್ಮಿಗಳ ತಂಡವು ದೊಣ್ಣೆಯಲ್ಲಿ ಕಾರಿನ ಗ್ಲಾಸ್ ಪುಡಿಗಟ್ಟಿ ಹಲ್ಲೆಗೆ ಯತ್ನಿಸಿದೆ. ಕಾರನ್ನು ಹಿಂಬಾಲಿಸಿ ಬಂದಿದ್ದ ತಂಡವು ಬಾವಿಕ್ಕೆರೆ ಎಂಬಲ್ಲಿ ಕೃತ್ಯ ನಡೆಸಿದೆ.
ಕಾರಿನ ಮುಂದಿನ ಗಾಜಿಗೆ ದೊಣ್ಣೆಯಲ್ಲಿ ಹೊಡೆದು ಹಾನಿ ಮಾಡಿದ್ದಾರೆ. ಅಲ್ಲದೆ, ಸ್ವಾಮೀಜಿಗೆ ಬೆದರಿಕೆ ಹಾಕಿ ಸ್ಥಳದಲ್ಲಿ ಭಯ ಮೂಡಿಸಿದ್ದಾರೆ. ಸ್ವಾಮೀಜಿ ಬಳಿಕ ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿ ಇಂದು ಬೋವಿಕ್ಕಾನದಲ್ಲಿ ಹಿಂದು ಐಕ್ಯವೇದಿ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹಿಂದು ಶ್ರದ್ಧಾಕೇಂದ್ರದ ಗುರುಗಳಿಗೆ ಅಪಮಾನ ಎಸಗಿದರೆ ಸಾಮಾನ್ಯ ಜನರ ಪಾಡೇನು ಎಂದು ಐಕ್ಯವೇದಿ ಪ್ರಶ್ನಿಸಿದ್ದು ಹಿಂದು ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿದೆ.
Edneer Math Swamiji car attacked in Kerala Kasaragod. The incident occurred on Sunday while he was on hisbway to kerala after which Miscreants attacked his car.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm