ಬ್ರೇಕಿಂಗ್ ನ್ಯೂಸ್
09-11-24 02:19 pm HK News Desk ದೇಶ - ವಿದೇಶ
ಸೂರತ್, ನ.9: ಗುಜರಾತಿನ ಬಿಲ್ಡರ್ ಕುಟುಂಬವೊಂದು ತಮ್ಮ ಹಳೆಯ ಕಾರನ್ನು ಅಲಂಕರಿಸಿ ಪೂಜೆ ಮಾಡಿ ಅದ್ದೂರಿಯಾಗಿ ಸಮಾಧಿ ಮಾಡಿದ ಘಟನೆ ನಡೆದಿದ್ದು, ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಸೂರತ್ ನಲ್ಲಿ ರಿಯಲ್ ಎಸ್ಟೇಟ್, ಕಟ್ಟಡ ನಿರ್ಮಾಣದಲ್ಲಿ ತೊಡಗಿಸಿರುವ ಸಂಜಯ್ ಪಲ್ಲೋರಾ ಅವರು ತಮ್ಮ 18 ವರ್ಷ ಹಳೆಯ ವ್ಯಾಗನರ್ ಕಾರನ್ನು ಸಮಾಧಿ ಮಾಡಿದ್ದಾರೆ. ಈ ಕಾರು ತನ್ನ ಅದೃಷ್ಟದ ಸಂಕೇತ. ಕಾರು ಕೊಂಡ ಬಳಿಕವೇ ತನಗೆ ಸಂಪತ್ತು ಲಭಿಸಿತ್ತು. ಸಾಮಾನ್ಯ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದವನನ್ನು ದೊಡ್ಡ ಬಿಲ್ಡರನ್ನಾಗಿ ಮಾಡಿದೆ. ಈಗ ನನ್ನಲ್ಲಿ ಐಷಾರಾಮಿ ಆಡಿ ಕಾರು ಇದೆ. ಹಾಗಂತ, ಈ ಹಳೆಯ ಕಾರನ್ನು ಗುಜಿರಿಗೆ ಹಾಕಲು ಇಷ್ಟವಿಲ್ಲ. ಬದಲಿಗೆ, ತನ್ನ ತೋಟದಲ್ಲಿ ಸಮಾಧಿ ಮಾಡಿದ್ದೇನೆ ಎಂದಿದ್ದಾರೆ.


ಕಾರನ್ನು ಗುಲಾಬಿ ಹೂವುಗಳಿಂದ ಅಲಂಕರಿಸಿ, ಕುಟುಂಬಸ್ಥರೆಲ್ಲ ಸೇರಿ ಅರ್ಚಕರ ಮೂಲಕ ಪೂಜೆ ಮಾಡಿಸಿದ್ದಾರೆ. ಆನಂತರ, 15 ಅಡಿ ಆಳದ ಗುಂಡಿ ತೋಡಿ ಅದಕ್ಕೆ ಕಾರನ್ನು ಇಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಾವಿರಕ್ಕೂ ಹೆಚ್ಚು ಜನರು ಸೇರಿದ್ದು, ಬಳಿಕ ಮಣ್ಣಿನಲ್ಲಿ ಹೂತಿದ್ದಾರೆ. ಬಿಲ್ಡರ್ ತನ್ನ ಅದೃಷ್ಟದ ಕಾರನ್ನು ಮಾರುವುದಕ್ಕೆ ಮುಂದಾಗದೇ ತನ್ನ ಜಾಗದಲ್ಲೇ ಇರಲಿ ಎಂದು ಸಮಾಧಿ ಮಾಡಿದ್ದು, ಸಾವಿರಾರು ಜನರು ಸೇರಿ ಬಿಲ್ಡರ್ ಕೆಲಸಕ್ಕೆ ಸಾಥ್ ನೀಡಿದ್ದಾರೆ.
There are times when inanimate objects can hold significant sentimental value for a person and a family’s gesture for their 12-year-old car is one fine example. Reportedly, a family in Gujarat said goodbye to the vehicle with a burial ceremony. Costing over ₹4 lakh, the event was attended by nearly 1500 people.
13-01-26 12:57 pm
Bangalore Correspondent
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm