ಬ್ರೇಕಿಂಗ್ ನ್ಯೂಸ್
09-11-24 02:19 pm HK News Desk ದೇಶ - ವಿದೇಶ
ಸೂರತ್, ನ.9: ಗುಜರಾತಿನ ಬಿಲ್ಡರ್ ಕುಟುಂಬವೊಂದು ತಮ್ಮ ಹಳೆಯ ಕಾರನ್ನು ಅಲಂಕರಿಸಿ ಪೂಜೆ ಮಾಡಿ ಅದ್ದೂರಿಯಾಗಿ ಸಮಾಧಿ ಮಾಡಿದ ಘಟನೆ ನಡೆದಿದ್ದು, ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಸೂರತ್ ನಲ್ಲಿ ರಿಯಲ್ ಎಸ್ಟೇಟ್, ಕಟ್ಟಡ ನಿರ್ಮಾಣದಲ್ಲಿ ತೊಡಗಿಸಿರುವ ಸಂಜಯ್ ಪಲ್ಲೋರಾ ಅವರು ತಮ್ಮ 18 ವರ್ಷ ಹಳೆಯ ವ್ಯಾಗನರ್ ಕಾರನ್ನು ಸಮಾಧಿ ಮಾಡಿದ್ದಾರೆ. ಈ ಕಾರು ತನ್ನ ಅದೃಷ್ಟದ ಸಂಕೇತ. ಕಾರು ಕೊಂಡ ಬಳಿಕವೇ ತನಗೆ ಸಂಪತ್ತು ಲಭಿಸಿತ್ತು. ಸಾಮಾನ್ಯ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದವನನ್ನು ದೊಡ್ಡ ಬಿಲ್ಡರನ್ನಾಗಿ ಮಾಡಿದೆ. ಈಗ ನನ್ನಲ್ಲಿ ಐಷಾರಾಮಿ ಆಡಿ ಕಾರು ಇದೆ. ಹಾಗಂತ, ಈ ಹಳೆಯ ಕಾರನ್ನು ಗುಜಿರಿಗೆ ಹಾಕಲು ಇಷ್ಟವಿಲ್ಲ. ಬದಲಿಗೆ, ತನ್ನ ತೋಟದಲ್ಲಿ ಸಮಾಧಿ ಮಾಡಿದ್ದೇನೆ ಎಂದಿದ್ದಾರೆ.
ಕಾರನ್ನು ಗುಲಾಬಿ ಹೂವುಗಳಿಂದ ಅಲಂಕರಿಸಿ, ಕುಟುಂಬಸ್ಥರೆಲ್ಲ ಸೇರಿ ಅರ್ಚಕರ ಮೂಲಕ ಪೂಜೆ ಮಾಡಿಸಿದ್ದಾರೆ. ಆನಂತರ, 15 ಅಡಿ ಆಳದ ಗುಂಡಿ ತೋಡಿ ಅದಕ್ಕೆ ಕಾರನ್ನು ಇಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಾವಿರಕ್ಕೂ ಹೆಚ್ಚು ಜನರು ಸೇರಿದ್ದು, ಬಳಿಕ ಮಣ್ಣಿನಲ್ಲಿ ಹೂತಿದ್ದಾರೆ. ಬಿಲ್ಡರ್ ತನ್ನ ಅದೃಷ್ಟದ ಕಾರನ್ನು ಮಾರುವುದಕ್ಕೆ ಮುಂದಾಗದೇ ತನ್ನ ಜಾಗದಲ್ಲೇ ಇರಲಿ ಎಂದು ಸಮಾಧಿ ಮಾಡಿದ್ದು, ಸಾವಿರಾರು ಜನರು ಸೇರಿ ಬಿಲ್ಡರ್ ಕೆಲಸಕ್ಕೆ ಸಾಥ್ ನೀಡಿದ್ದಾರೆ.
There are times when inanimate objects can hold significant sentimental value for a person and a family’s gesture for their 12-year-old car is one fine example. Reportedly, a family in Gujarat said goodbye to the vehicle with a burial ceremony. Costing over ₹4 lakh, the event was attended by nearly 1500 people.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm