ಬ್ರೇಕಿಂಗ್ ನ್ಯೂಸ್
09-11-24 02:19 pm HK News Desk ದೇಶ - ವಿದೇಶ
ಸೂರತ್, ನ.9: ಗುಜರಾತಿನ ಬಿಲ್ಡರ್ ಕುಟುಂಬವೊಂದು ತಮ್ಮ ಹಳೆಯ ಕಾರನ್ನು ಅಲಂಕರಿಸಿ ಪೂಜೆ ಮಾಡಿ ಅದ್ದೂರಿಯಾಗಿ ಸಮಾಧಿ ಮಾಡಿದ ಘಟನೆ ನಡೆದಿದ್ದು, ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಸೂರತ್ ನಲ್ಲಿ ರಿಯಲ್ ಎಸ್ಟೇಟ್, ಕಟ್ಟಡ ನಿರ್ಮಾಣದಲ್ಲಿ ತೊಡಗಿಸಿರುವ ಸಂಜಯ್ ಪಲ್ಲೋರಾ ಅವರು ತಮ್ಮ 18 ವರ್ಷ ಹಳೆಯ ವ್ಯಾಗನರ್ ಕಾರನ್ನು ಸಮಾಧಿ ಮಾಡಿದ್ದಾರೆ. ಈ ಕಾರು ತನ್ನ ಅದೃಷ್ಟದ ಸಂಕೇತ. ಕಾರು ಕೊಂಡ ಬಳಿಕವೇ ತನಗೆ ಸಂಪತ್ತು ಲಭಿಸಿತ್ತು. ಸಾಮಾನ್ಯ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದವನನ್ನು ದೊಡ್ಡ ಬಿಲ್ಡರನ್ನಾಗಿ ಮಾಡಿದೆ. ಈಗ ನನ್ನಲ್ಲಿ ಐಷಾರಾಮಿ ಆಡಿ ಕಾರು ಇದೆ. ಹಾಗಂತ, ಈ ಹಳೆಯ ಕಾರನ್ನು ಗುಜಿರಿಗೆ ಹಾಕಲು ಇಷ್ಟವಿಲ್ಲ. ಬದಲಿಗೆ, ತನ್ನ ತೋಟದಲ್ಲಿ ಸಮಾಧಿ ಮಾಡಿದ್ದೇನೆ ಎಂದಿದ್ದಾರೆ.


ಕಾರನ್ನು ಗುಲಾಬಿ ಹೂವುಗಳಿಂದ ಅಲಂಕರಿಸಿ, ಕುಟುಂಬಸ್ಥರೆಲ್ಲ ಸೇರಿ ಅರ್ಚಕರ ಮೂಲಕ ಪೂಜೆ ಮಾಡಿಸಿದ್ದಾರೆ. ಆನಂತರ, 15 ಅಡಿ ಆಳದ ಗುಂಡಿ ತೋಡಿ ಅದಕ್ಕೆ ಕಾರನ್ನು ಇಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಾವಿರಕ್ಕೂ ಹೆಚ್ಚು ಜನರು ಸೇರಿದ್ದು, ಬಳಿಕ ಮಣ್ಣಿನಲ್ಲಿ ಹೂತಿದ್ದಾರೆ. ಬಿಲ್ಡರ್ ತನ್ನ ಅದೃಷ್ಟದ ಕಾರನ್ನು ಮಾರುವುದಕ್ಕೆ ಮುಂದಾಗದೇ ತನ್ನ ಜಾಗದಲ್ಲೇ ಇರಲಿ ಎಂದು ಸಮಾಧಿ ಮಾಡಿದ್ದು, ಸಾವಿರಾರು ಜನರು ಸೇರಿ ಬಿಲ್ಡರ್ ಕೆಲಸಕ್ಕೆ ಸಾಥ್ ನೀಡಿದ್ದಾರೆ.
There are times when inanimate objects can hold significant sentimental value for a person and a family’s gesture for their 12-year-old car is one fine example. Reportedly, a family in Gujarat said goodbye to the vehicle with a burial ceremony. Costing over ₹4 lakh, the event was attended by nearly 1500 people.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm