ಬ್ರೇಕಿಂಗ್ ನ್ಯೂಸ್
18-11-24 03:54 pm HK News Desk ದೇಶ - ವಿದೇಶ
ಮುಂಬೈ, ನ.18: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಭಾರೀ ವಿವಾದಕ್ಕೀಡಾಗಿದ್ದ ʼಎಮರ್ಜೆನ್ಸಿʼ ಸಿನಿಮಾ ಕಡೆಗೂ ಬಿಡುಗಡೆಗೆ ಮುಹೂರ್ತ ಸಿದ್ಧಪಡಿಸಿದೆ.
ಬಾಕಿವುಡ್ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ನಟಿಸಿ, ನಿರ್ದೇಶಿಸಿರುವ ʼಎಮರ್ಜೆನ್ಸಿʼ ಸಿನಿಮಾ ಥಿಯೇಟರ್ಗೆ ಬರಲಿದ್ದು ಅಂತೂ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಭಾರತದ ತುರ್ತು ಪರಿಸ್ಥಿತಿಯ ಕಥೆಯನ್ನು ಒಳಗೊಂಡಿರುವ ʼಎಮರ್ಜೆನ್ಸಿʼ ಸಿನಿಮಾದಲ್ಲಿ ನಟಿ ಕಂಗನಾ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಹಿಂದೆ ಟ್ರೇಲರ್ ರಿಲೀಸ್ ಆಗುತ್ತಲೇ ಎಮರ್ಜೆನ್ಸಿ ಚಿತ್ರ ವಿವಾದಕ್ಕೆ ಈಡಾಗಿತ್ತು. ಶಿರೋಮಣಿ ಅಕಾಲಿದಳದ ದೆಹಲಿ ಘಟಕದ ನಾಯಕರು ಸೆನ್ಸಾರ್ ಮಂಡಳಿಗೆ ಲೀಗಲ್ ನೋಟಿಸ್ ಕಳುಹಿಸಿ, ಈ ಚಲನಚಿತ್ರ “ಕೋಮು ದ್ವೇಷ ಪ್ರಚೋದಿಸುತ್ತದೆ” ಎಂದು ಆರೋಪಿಸಿ ಬಿಡುಗಡೆಗೆ ತಡೆ ಕೋರಿತ್ತು. ಪರಿಣಾಮ ಸಿನಿಮಾಕ್ಕೆ ಸೆನ್ಸಾರ್ ಸಿಗದೆ ರಿಲೀಸ್ ಆಗಿರಲಿಲ್ಲ.
ಕೋರ್ಟ್ ಸೂಚನೆಯಂತೆ ಕೆಲವು ದೃಶ್ಯಗಳ ಕಡಿತಕ್ಕೆ ಸಮ್ಮತಿಸಿದ ಬಳಿಕ ಇದೀಗ ರಿಲೀಸ್ ದಿನ ಅನೌನ್ಸ್ ಆಗಿದೆ. 2025ರ ಜನವರಿ 17 ರಂದು ʼಎಮರ್ಜೆನ್ಸಿʼ ರಿಲೀಸ್ ಆಗಲಿದೆ ಎಂದು ಕಂಗನಾ ಮಾಹಿತಿ ನೀಡಿದ್ದಾರೆ.
Bollywood actor Kangana Ranaut starrer controversial biopic film 'Emergency' has finally received a new release date after several delays. It was supposed to premiere on 14 June 2024, but now will be released in January 2025.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 03:26 pm
Mangalore Correspondent
Dharmasthala Temple, NIA, Bomb: ಕುಕ್ಕರ್ ಬಾಂಬ್...
07-08-25 11:19 am
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm