ಬ್ರೇಕಿಂಗ್ ನ್ಯೂಸ್
18-11-24 03:54 pm HK News Desk ದೇಶ - ವಿದೇಶ
ಮುಂಬೈ, ನ.18: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಭಾರೀ ವಿವಾದಕ್ಕೀಡಾಗಿದ್ದ ʼಎಮರ್ಜೆನ್ಸಿʼ ಸಿನಿಮಾ ಕಡೆಗೂ ಬಿಡುಗಡೆಗೆ ಮುಹೂರ್ತ ಸಿದ್ಧಪಡಿಸಿದೆ.
ಬಾಕಿವುಡ್ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ನಟಿಸಿ, ನಿರ್ದೇಶಿಸಿರುವ ʼಎಮರ್ಜೆನ್ಸಿʼ ಸಿನಿಮಾ ಥಿಯೇಟರ್ಗೆ ಬರಲಿದ್ದು ಅಂತೂ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಭಾರತದ ತುರ್ತು ಪರಿಸ್ಥಿತಿಯ ಕಥೆಯನ್ನು ಒಳಗೊಂಡಿರುವ ʼಎಮರ್ಜೆನ್ಸಿʼ ಸಿನಿಮಾದಲ್ಲಿ ನಟಿ ಕಂಗನಾ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಹಿಂದೆ ಟ್ರೇಲರ್ ರಿಲೀಸ್ ಆಗುತ್ತಲೇ ಎಮರ್ಜೆನ್ಸಿ ಚಿತ್ರ ವಿವಾದಕ್ಕೆ ಈಡಾಗಿತ್ತು. ಶಿರೋಮಣಿ ಅಕಾಲಿದಳದ ದೆಹಲಿ ಘಟಕದ ನಾಯಕರು ಸೆನ್ಸಾರ್ ಮಂಡಳಿಗೆ ಲೀಗಲ್ ನೋಟಿಸ್ ಕಳುಹಿಸಿ, ಈ ಚಲನಚಿತ್ರ “ಕೋಮು ದ್ವೇಷ ಪ್ರಚೋದಿಸುತ್ತದೆ” ಎಂದು ಆರೋಪಿಸಿ ಬಿಡುಗಡೆಗೆ ತಡೆ ಕೋರಿತ್ತು. ಪರಿಣಾಮ ಸಿನಿಮಾಕ್ಕೆ ಸೆನ್ಸಾರ್ ಸಿಗದೆ ರಿಲೀಸ್ ಆಗಿರಲಿಲ್ಲ.
ಕೋರ್ಟ್ ಸೂಚನೆಯಂತೆ ಕೆಲವು ದೃಶ್ಯಗಳ ಕಡಿತಕ್ಕೆ ಸಮ್ಮತಿಸಿದ ಬಳಿಕ ಇದೀಗ ರಿಲೀಸ್ ದಿನ ಅನೌನ್ಸ್ ಆಗಿದೆ. 2025ರ ಜನವರಿ 17 ರಂದು ʼಎಮರ್ಜೆನ್ಸಿʼ ರಿಲೀಸ್ ಆಗಲಿದೆ ಎಂದು ಕಂಗನಾ ಮಾಹಿತಿ ನೀಡಿದ್ದಾರೆ.
Bollywood actor Kangana Ranaut starrer controversial biopic film 'Emergency' has finally received a new release date after several delays. It was supposed to premiere on 14 June 2024, but now will be released in January 2025.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm