ಬ್ರೇಕಿಂಗ್ ನ್ಯೂಸ್
18-11-24 03:54 pm HK News Desk ದೇಶ - ವಿದೇಶ
ಮುಂಬೈ, ನ.18: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಭಾರೀ ವಿವಾದಕ್ಕೀಡಾಗಿದ್ದ ʼಎಮರ್ಜೆನ್ಸಿʼ ಸಿನಿಮಾ ಕಡೆಗೂ ಬಿಡುಗಡೆಗೆ ಮುಹೂರ್ತ ಸಿದ್ಧಪಡಿಸಿದೆ.
ಬಾಕಿವುಡ್ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ನಟಿಸಿ, ನಿರ್ದೇಶಿಸಿರುವ ʼಎಮರ್ಜೆನ್ಸಿʼ ಸಿನಿಮಾ ಥಿಯೇಟರ್ಗೆ ಬರಲಿದ್ದು ಅಂತೂ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಭಾರತದ ತುರ್ತು ಪರಿಸ್ಥಿತಿಯ ಕಥೆಯನ್ನು ಒಳಗೊಂಡಿರುವ ʼಎಮರ್ಜೆನ್ಸಿʼ ಸಿನಿಮಾದಲ್ಲಿ ನಟಿ ಕಂಗನಾ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಹಿಂದೆ ಟ್ರೇಲರ್ ರಿಲೀಸ್ ಆಗುತ್ತಲೇ ಎಮರ್ಜೆನ್ಸಿ ಚಿತ್ರ ವಿವಾದಕ್ಕೆ ಈಡಾಗಿತ್ತು. ಶಿರೋಮಣಿ ಅಕಾಲಿದಳದ ದೆಹಲಿ ಘಟಕದ ನಾಯಕರು ಸೆನ್ಸಾರ್ ಮಂಡಳಿಗೆ ಲೀಗಲ್ ನೋಟಿಸ್ ಕಳುಹಿಸಿ, ಈ ಚಲನಚಿತ್ರ “ಕೋಮು ದ್ವೇಷ ಪ್ರಚೋದಿಸುತ್ತದೆ” ಎಂದು ಆರೋಪಿಸಿ ಬಿಡುಗಡೆಗೆ ತಡೆ ಕೋರಿತ್ತು. ಪರಿಣಾಮ ಸಿನಿಮಾಕ್ಕೆ ಸೆನ್ಸಾರ್ ಸಿಗದೆ ರಿಲೀಸ್ ಆಗಿರಲಿಲ್ಲ.
ಕೋರ್ಟ್ ಸೂಚನೆಯಂತೆ ಕೆಲವು ದೃಶ್ಯಗಳ ಕಡಿತಕ್ಕೆ ಸಮ್ಮತಿಸಿದ ಬಳಿಕ ಇದೀಗ ರಿಲೀಸ್ ದಿನ ಅನೌನ್ಸ್ ಆಗಿದೆ. 2025ರ ಜನವರಿ 17 ರಂದು ʼಎಮರ್ಜೆನ್ಸಿʼ ರಿಲೀಸ್ ಆಗಲಿದೆ ಎಂದು ಕಂಗನಾ ಮಾಹಿತಿ ನೀಡಿದ್ದಾರೆ.
Bollywood actor Kangana Ranaut starrer controversial biopic film 'Emergency' has finally received a new release date after several delays. It was supposed to premiere on 14 June 2024, but now will be released in January 2025.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
06-10-25 02:58 pm
Mangalore Correspondent
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm