ಬ್ರೇಕಿಂಗ್ ನ್ಯೂಸ್
27-11-24 12:36 pm HK News Desk ದೇಶ - ವಿದೇಶ
ತ್ರಿಶ್ಶೂರ್, ನ.27: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿಯೊಂದು ರಸ್ತೆ ಬದಿ ಮಲಗಿದ್ದ ಅಲೆಮಾರಿಗಳ ಮೇಲೆ ಚಲಿಸಿದ ಪರಿಣಾಮ ಇಬ್ಬರು ಮಕ್ಕಳ ಸಹಿತ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೇರಳದ ತ್ರಿಶ್ಶೂರ್ ಜಿಲ್ಲೆಯ ತ್ರಿಪ್ರಯಾರ್ ಎಂಬಲ್ಲಿ ನಡೆದಿದೆ.
ಕಣ್ಣೂರಿನಿಂದ ಎರ್ನಾಕುಲಂ ಕಡೆಗೆ ತೆರಳುತ್ತಿದ್ದ ಲಾರಿ ನಸುಕಿನಲ್ಲಿ ರಸ್ತೆ ಬದಿ ಮಲಗಿದ್ದ ಅಲೆಮಾರಿ ಕುಟುಂಬಸ್ಥರ ಮೇಲೆ ನುಗ್ಗಿದೆ. ಘಟನೆಯಲ್ಲಿ ಕಾಳಿಯಪ್ಪನ್(50), ನಾಗಮ್ಮ(39), ಬಂಗಾಯಿ(28), ಜೀವನ್ (4) ಮತ್ತು ಇನ್ನೊಂದು ಮಗು ಮೃತಪಟ್ಟಿದೆ. ಗಾಯಗೊಂಡ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಡೈವರ್ಶನ್ ಬೋರ್ಡ್ ಕಾಣಿಸದೆ ಲಾರಿ ಚಾಲಕ ನೇರವಾಗಿ ನುಗ್ಗಿಸಿದ್ದಾನೆ. ಚಾಲಕ ಮತ್ತು ಕ್ಲೀನರ್ ಮದ್ಯ ಸೇವಿಸಿದ್ದು, ಘಟನೆ ಸಂದರ್ಭದಲ್ಲಿ ಕ್ಲೀನರ್ ಲಾರಿ ಚಲಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಟಿಂಬರ್ ಲಾರಿ ಚಾಲಕ ಕಣ್ಣೂರು ಆಲಂಗೋಡ್ ನಿವಾಸಿ ಜೋಸ್ (54) ಮತ್ತು ಕ್ಲೀನರ್ ಅಲೆಕ್ಸ್ (35) ಅವರನ್ನು ಬಂಧಿಸಲಾಗಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಪ್ರಯಾಣದುದ್ದಕ್ಕೂ ಮದ್ಯ ಸೇವಿಸುತ್ತ ಬಂದಿದ್ದರು. ಅತಿಯಾದ ಮದ್ಯ ಸೇವನೆ ತಪಾಸಣೆ ವೇಳೆ ಪತ್ತೆಯಾಗಿದೆ. ಇದಕ್ಕಾಗಿ ಇವರ ಮೇಲೆ ಉದ್ದೇಶಪೂರ್ವಕ ಕೊಲೆ ಎನ್ನುವ ನೆಲೆಯಲ್ಲಿ ಕೇಸು ದಾಖಲಿಸಲಾಗಿದೆ. ಪೊನ್ನಾನಿಯಿಂದ ಕ್ಲೀನರ್ ಅಲೆಕ್ಸ್ ಲಾರಿ ಚಲಾಯಿಸಿದ್ದು, ಆತನಲ್ಲಿ ಡ್ರೈವಿಂಗ್ ಲೈಸನ್ಸ್ ಇಲ್ಲ. ಡಿವೈಡರ್ ಮತ್ತು ಬ್ಯಾರಿಕೇಡ್ ನೋಡದೆ ಲಾರಿ ಚಲಾಯಿಸಿದ್ದು, 50 ಮೀಟರ್ ಮುನ್ನುಗ್ಗಿ ಬಂದ ಮೇಲೆ ರಸ್ತೆ ಬದಿ ಮಲಗಿದ್ದವರ ಮೇಲೆ ಹಾಯಿಸಿದ್ದಾನೆ. ಸಾರಿಗೆ ಆಯುಕ್ತರು ಮತ್ತು ಜಿಲ್ಲಾಧಿಕಾರಿ ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ.
In a tragic incident at Nattika in Thrissur district, a lorry carrying timber lost control and rammed into a group of people who were sleeping, killing five of them, including two children. The accident took place around 4 a.m. on Tuesday (November 26, 2024).
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm