ಬ್ರೇಕಿಂಗ್ ನ್ಯೂಸ್
27-11-24 02:00 pm HK News Desk ದೇಶ - ವಿದೇಶ
ಪೋರ್ಟ್ ಬ್ಲೇರ್, ನ 27: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಮೀನುಗಾರಿಕಾ ದೋಣಿಯಲ್ಲಿ ಸಾಗಿಸುತ್ತಿದ್ದ ಅಂದಾಜು ₹36,000 ಕೋಟಿ ಮೌಲ್ಯದ ಸುಮಾರು 6,000 ಕೆ.ಜಿ 'ಮೆಥಂಫೆಟಮೀನ್' ಎಂಬ ಮಾದಕವಸ್ತುವನ್ನ ವಶಪಡಿಸಿಕೊಳ್ಳಲಾಗಿದೆ.
ದೇಶದ ಇತಿಹಾಸದಲ್ಲೇ ಸಾಗರದಲ್ಲಿ ನಡೆದ ಅತಿ ದೊಡ್ಡ ಕಾರ್ಯಾಚರಣೆ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೈರನ್ ದ್ವೀಪದ ಸಮೀಪದಿಂದ ಥಾಯ್ಲೆಂಡ್ಗೆ ನಿಷೇಧಿತ ಮಾದಕವಸ್ತುಗಳನ್ನು ಸಾಗಿಸಲು ಯತ್ನಿಸಲಾಗಿತ್ತು. ಘಟನೆ ಸಂಬಂಧ ಮ್ಯಾನ್ಮಾರ್ ಮೂಲದ ಆರು ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ವಿವಿಧ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತಾಂತ್ರಿಕ ತೊಂದರೆ ಎದುರಾಗಿ ಮೀನುಗಾರಿಕಾ ದೋಣಿ, ಥಾಯ್ಲೆಂಡ್ನತ್ತ ಸಾಗುವ ಬದಲು ಭಾರತೀಯ ಸಮುದ್ರದತ್ತ ಚಲಿಸಿತ್ತು ಎಂದು ಅಂದಾಜಿಸಲಾಗಿದೆ ಎಂದು ಡಿಜಿಪಿ ತಿಳಿಸಿದ್ದಾರೆ.
ಆರೋಪಿಗಳು ತನಿಖೆಗೆ ಸಹಕರಿಸುತ್ತಿಲ್ಲ. ಬಂಧಿತರಿಂದ ಸ್ಯಾಟಲೈಟ್ ಫೋನ್ ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ್ರಿಸ್ಮಸ್, ಹೊಸವರ್ಷಾಚರಣೆ ಆಗಮಿಸುತ್ತಿರುವಂತೆಯೇ ಥಾಯ್ಲೆಂಡ್ನಲ್ಲಿ ಮಾದಕವಸ್ತುಗಳಿಗೆ ಭಾರಿ ಬೇಡಿಕೆಯಿದೆ. ಟೀ ಪೊಟ್ಟಣದಲ್ಲಿ ಡ್ರಗ್ಸ್ ಪ್ಯಾಕ್ ಮಾಡಲಾಗಿತ್ತು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
The nearly 6,000 kg of narcotic drug Methamphetamine seized from a fishing trawler in Andaman and Nicobar Islands is the largest maritime seizure in India and valued approximately at Rs 36,000 crore, officials said on Tuesday.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm