ಬ್ರೇಕಿಂಗ್ ನ್ಯೂಸ್
27-11-24 02:00 pm HK News Desk ದೇಶ - ವಿದೇಶ
ಪೋರ್ಟ್ ಬ್ಲೇರ್, ನ 27: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಮೀನುಗಾರಿಕಾ ದೋಣಿಯಲ್ಲಿ ಸಾಗಿಸುತ್ತಿದ್ದ ಅಂದಾಜು ₹36,000 ಕೋಟಿ ಮೌಲ್ಯದ ಸುಮಾರು 6,000 ಕೆ.ಜಿ 'ಮೆಥಂಫೆಟಮೀನ್' ಎಂಬ ಮಾದಕವಸ್ತುವನ್ನ ವಶಪಡಿಸಿಕೊಳ್ಳಲಾಗಿದೆ.
ದೇಶದ ಇತಿಹಾಸದಲ್ಲೇ ಸಾಗರದಲ್ಲಿ ನಡೆದ ಅತಿ ದೊಡ್ಡ ಕಾರ್ಯಾಚರಣೆ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೈರನ್ ದ್ವೀಪದ ಸಮೀಪದಿಂದ ಥಾಯ್ಲೆಂಡ್ಗೆ ನಿಷೇಧಿತ ಮಾದಕವಸ್ತುಗಳನ್ನು ಸಾಗಿಸಲು ಯತ್ನಿಸಲಾಗಿತ್ತು. ಘಟನೆ ಸಂಬಂಧ ಮ್ಯಾನ್ಮಾರ್ ಮೂಲದ ಆರು ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ವಿವಿಧ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.



ತಾಂತ್ರಿಕ ತೊಂದರೆ ಎದುರಾಗಿ ಮೀನುಗಾರಿಕಾ ದೋಣಿ, ಥಾಯ್ಲೆಂಡ್ನತ್ತ ಸಾಗುವ ಬದಲು ಭಾರತೀಯ ಸಮುದ್ರದತ್ತ ಚಲಿಸಿತ್ತು ಎಂದು ಅಂದಾಜಿಸಲಾಗಿದೆ ಎಂದು ಡಿಜಿಪಿ ತಿಳಿಸಿದ್ದಾರೆ.
ಆರೋಪಿಗಳು ತನಿಖೆಗೆ ಸಹಕರಿಸುತ್ತಿಲ್ಲ. ಬಂಧಿತರಿಂದ ಸ್ಯಾಟಲೈಟ್ ಫೋನ್ ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ್ರಿಸ್ಮಸ್, ಹೊಸವರ್ಷಾಚರಣೆ ಆಗಮಿಸುತ್ತಿರುವಂತೆಯೇ ಥಾಯ್ಲೆಂಡ್ನಲ್ಲಿ ಮಾದಕವಸ್ತುಗಳಿಗೆ ಭಾರಿ ಬೇಡಿಕೆಯಿದೆ. ಟೀ ಪೊಟ್ಟಣದಲ್ಲಿ ಡ್ರಗ್ಸ್ ಪ್ಯಾಕ್ ಮಾಡಲಾಗಿತ್ತು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
The nearly 6,000 kg of narcotic drug Methamphetamine seized from a fishing trawler in Andaman and Nicobar Islands is the largest maritime seizure in India and valued approximately at Rs 36,000 crore, officials said on Tuesday.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm