ಬ್ರೇಕಿಂಗ್ ನ್ಯೂಸ್
29-11-24 10:04 pm HK News Desk ದೇಶ - ವಿದೇಶ
ಹೈದರಾಬಾದ್, ನ 29: ತೆಲಂಗಾಣ ರಾಜ್ಯದ ಮಂಚಿರ್ಯಾಲ ಜಿಲ್ಲೆಯ ಜನ್ನಾರಂ ಮಂಡಲದ ರೊಟಿಗೂಡ ಗ್ರಾಮದಲ್ಲಿ 10 ವರ್ಷದ ಬಾಲಕಿಯೊಬ್ಬಳು ಹೃದಯಾಘಾತದಿದ ಮೃತಪಟ್ಟಿರುವುದು ನಡೆದಿದೆ.
ಸಮನ್ವಿತಾ ಮೃತ (10) ಬಾಲಕಿ. ನಾಲ್ಕನೇ ತರಗತಿ ಓದುತ್ತಿದ್ದ ಬಾಲಕಿ, ಎಂದಿನಂತೆ ಬೆಳಗ್ಗೆ ಶಾಲೆಗೆ ಹೋಗಲು ತಯಾರಾಗುತ್ತಿದ್ದ ವೇಳೆ ಏಕಾಏಕಿ ಕುಸಿದುಬಿದ್ದಿದ್ದಾಳೆ. ಹೀಗಾಗಿ ತಂದೆ ನಾಗರಾಜು ಅವರು ತಕ್ಷಣ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ. ಬಾಲಕಿ ಸಮನ್ವಿತಾ, ಲಕ್ಷೆಟ್ಟಿಪೇಟದ ಕೃಷ್ಣವೇಣಿ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದಳು.
ಎರಡು ವಾರಗಳ ಹಿಂದೆ ಇದೇ ಜಿಲ್ಲೆಯ ಚೆನ್ನೂರು ಪಟ್ಟಣದ ಪದ್ಮನಗರ್ ಕಾಲೋನಿಯಲ್ಲಿ 12 ವರ್ಷದ ಕಸ್ತೂರಿ ನಿವೃತಿ ಎಂಬ ಬಾಲಕಿ ಕೂಡ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಳು. ಈ ಘಟನೆ ಮಾಸುವ ಮುನ್ನವೇ ಮತ್ತೊಬ್ಬ ಬಾಲಕಿ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ.
10 year old girl dies of heart attack in hyderabad. The deceased has been identified as Samanvitha.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm