ಬ್ರೇಕಿಂಗ್ ನ್ಯೂಸ್
29-11-24 10:09 pm HK News Desk ದೇಶ - ವಿದೇಶ
ಕಾಸರಗೋಡು, ನ.29: ಯುವಕನೊಬ್ಬ ಬುರ್ಖಾ ಹಾಕಿ ಯುವತಿಯರ ಜೊತೆಗಿದ್ದುದನ್ನು ಪತ್ತೆ ಮಾಡಿದ ಸಾರ್ವಜನಿಕರು ಹಿಡಿದು ಚೆನ್ನಾಗಿ ಥಳಿಸಿ ಕುಂಬಳೆ ಪೊಲೀಸರ ಕೈಗೆ ಒಪ್ಪಿಸಿದ ಘಟನೆ ನಡೆದಿದೆ.
ಕಾಸರಗೋಡು ಜಿಲ್ಲೆಯ ಕುಂಬಳೆ ಪೇಟೆಯಲ್ಲಿ ಘಟನೆ ನಡೆದಿದೆ. ಕಾಲೇಜಿಗೆ ತೆರಳುತ್ತಿದ್ದ ಯುವತಿಯರ ಜೊತೆಗೆ ಬಸ್ಸಿನಲ್ಲಿ ಯುವಕನೂ ಬುರ್ಖಾ ಧಿರಿಸಿನಲ್ಲಿ ಪ್ರಯಾಣಿಸುತ್ತಿದ್ದ. ಬುರ್ಖಾ ಧರಿಸಿದ್ದಲ್ಲದೆ, ಮುಸ್ಲಿಂ ಯುವತಿಯರ ರೀತಿ ಪೋಸು ಕೊಟ್ಟಿದ್ದ. ಬಸ್ಸಿನಲ್ಲಿ ಹೋಗುತ್ತಿದ್ದಾಗ ಗಾಳಿಗೆ ಮುಖದ ಬಟ್ಟೆ ಹಾರಿದ ಪರಿಣಾಮ ಮೀಸೆ ಮೂಡಿದ್ದ ಚಹರೆ ಇತರ ಯುವತಿಯರಿಗೆ ಕಂಡಿದ್ದು ಕಳ್ಳಾಟದ ಯುವಕ ಸಿಕ್ಕಿಬಿದ್ದಿದ್ದಾನೆ.



ಕುಂಬಳೆ ಪೇಟೆಯಲ್ಲಿ ಯುವಕ ಇಳಿಯುತ್ತಲೇ ಸಾರ್ವಜನಿಕರು ಸೇರಿದ್ದು ವಿಚಾರಣೆ ಆರಂಭಿಸಿದ್ದಾರೆ. ಯುವಕನಲ್ಲಿ ಮುಖದ ಬಟ್ಟೆಯನ್ನು ತೆರವುಗೊಳಿಸಲು ಒತ್ತಾಯಿಸಿದ್ದು ಪರ್ದಾ ತೆರವಾಗುತ್ತಲೇ ಸಾರ್ವಜನಿಕರು ಎರ್ರಾಬಿರ್ರಿ ಥಳಿಸಿದ್ದಾರೆ. ಯುವಕನ ಪರಿಚಯ ಕೇಳಿದಾಗ, ಪಶ್ಚಿಮ ಬಂಗಾಲ ಮೂಲದ ನಸೀಬುಲ್ ಎಂದು ಹೇಳಿದ್ದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಧರ್ಮದೇಟು ನೀಡಿದ ಬಳಿಕ ಯುವಕನನ್ನು ಕುಂಬಳೆ ಪೋಲೀಸರಿಗೆ ಒಪ್ಪಿಸಲಾಗಿದೆ.
Youth from West Bengal, Calcutta was thrashed by public at Kasaragod by wearing Burkha and walking along with Muslim girl. Public found that he was wearing, Burkha caught him, red handed. The video of this incident has gone viral on social media.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm