ಬ್ರೇಕಿಂಗ್ ನ್ಯೂಸ್
29-11-24 10:09 pm HK News Desk ದೇಶ - ವಿದೇಶ
ಕಾಸರಗೋಡು, ನ.29: ಯುವಕನೊಬ್ಬ ಬುರ್ಖಾ ಹಾಕಿ ಯುವತಿಯರ ಜೊತೆಗಿದ್ದುದನ್ನು ಪತ್ತೆ ಮಾಡಿದ ಸಾರ್ವಜನಿಕರು ಹಿಡಿದು ಚೆನ್ನಾಗಿ ಥಳಿಸಿ ಕುಂಬಳೆ ಪೊಲೀಸರ ಕೈಗೆ ಒಪ್ಪಿಸಿದ ಘಟನೆ ನಡೆದಿದೆ.
ಕಾಸರಗೋಡು ಜಿಲ್ಲೆಯ ಕುಂಬಳೆ ಪೇಟೆಯಲ್ಲಿ ಘಟನೆ ನಡೆದಿದೆ. ಕಾಲೇಜಿಗೆ ತೆರಳುತ್ತಿದ್ದ ಯುವತಿಯರ ಜೊತೆಗೆ ಬಸ್ಸಿನಲ್ಲಿ ಯುವಕನೂ ಬುರ್ಖಾ ಧಿರಿಸಿನಲ್ಲಿ ಪ್ರಯಾಣಿಸುತ್ತಿದ್ದ. ಬುರ್ಖಾ ಧರಿಸಿದ್ದಲ್ಲದೆ, ಮುಸ್ಲಿಂ ಯುವತಿಯರ ರೀತಿ ಪೋಸು ಕೊಟ್ಟಿದ್ದ. ಬಸ್ಸಿನಲ್ಲಿ ಹೋಗುತ್ತಿದ್ದಾಗ ಗಾಳಿಗೆ ಮುಖದ ಬಟ್ಟೆ ಹಾರಿದ ಪರಿಣಾಮ ಮೀಸೆ ಮೂಡಿದ್ದ ಚಹರೆ ಇತರ ಯುವತಿಯರಿಗೆ ಕಂಡಿದ್ದು ಕಳ್ಳಾಟದ ಯುವಕ ಸಿಕ್ಕಿಬಿದ್ದಿದ್ದಾನೆ.



ಕುಂಬಳೆ ಪೇಟೆಯಲ್ಲಿ ಯುವಕ ಇಳಿಯುತ್ತಲೇ ಸಾರ್ವಜನಿಕರು ಸೇರಿದ್ದು ವಿಚಾರಣೆ ಆರಂಭಿಸಿದ್ದಾರೆ. ಯುವಕನಲ್ಲಿ ಮುಖದ ಬಟ್ಟೆಯನ್ನು ತೆರವುಗೊಳಿಸಲು ಒತ್ತಾಯಿಸಿದ್ದು ಪರ್ದಾ ತೆರವಾಗುತ್ತಲೇ ಸಾರ್ವಜನಿಕರು ಎರ್ರಾಬಿರ್ರಿ ಥಳಿಸಿದ್ದಾರೆ. ಯುವಕನ ಪರಿಚಯ ಕೇಳಿದಾಗ, ಪಶ್ಚಿಮ ಬಂಗಾಲ ಮೂಲದ ನಸೀಬುಲ್ ಎಂದು ಹೇಳಿದ್ದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಧರ್ಮದೇಟು ನೀಡಿದ ಬಳಿಕ ಯುವಕನನ್ನು ಕುಂಬಳೆ ಪೋಲೀಸರಿಗೆ ಒಪ್ಪಿಸಲಾಗಿದೆ.
Youth from West Bengal, Calcutta was thrashed by public at Kasaragod by wearing Burkha and walking along with Muslim girl. Public found that he was wearing, Burkha caught him, red handed. The video of this incident has gone viral on social media.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm