ಬ್ರೇಕಿಂಗ್ ನ್ಯೂಸ್
29-11-24 10:09 pm HK News Desk ದೇಶ - ವಿದೇಶ
ಕಾಸರಗೋಡು, ನ.29: ಯುವಕನೊಬ್ಬ ಬುರ್ಖಾ ಹಾಕಿ ಯುವತಿಯರ ಜೊತೆಗಿದ್ದುದನ್ನು ಪತ್ತೆ ಮಾಡಿದ ಸಾರ್ವಜನಿಕರು ಹಿಡಿದು ಚೆನ್ನಾಗಿ ಥಳಿಸಿ ಕುಂಬಳೆ ಪೊಲೀಸರ ಕೈಗೆ ಒಪ್ಪಿಸಿದ ಘಟನೆ ನಡೆದಿದೆ.
ಕಾಸರಗೋಡು ಜಿಲ್ಲೆಯ ಕುಂಬಳೆ ಪೇಟೆಯಲ್ಲಿ ಘಟನೆ ನಡೆದಿದೆ. ಕಾಲೇಜಿಗೆ ತೆರಳುತ್ತಿದ್ದ ಯುವತಿಯರ ಜೊತೆಗೆ ಬಸ್ಸಿನಲ್ಲಿ ಯುವಕನೂ ಬುರ್ಖಾ ಧಿರಿಸಿನಲ್ಲಿ ಪ್ರಯಾಣಿಸುತ್ತಿದ್ದ. ಬುರ್ಖಾ ಧರಿಸಿದ್ದಲ್ಲದೆ, ಮುಸ್ಲಿಂ ಯುವತಿಯರ ರೀತಿ ಪೋಸು ಕೊಟ್ಟಿದ್ದ. ಬಸ್ಸಿನಲ್ಲಿ ಹೋಗುತ್ತಿದ್ದಾಗ ಗಾಳಿಗೆ ಮುಖದ ಬಟ್ಟೆ ಹಾರಿದ ಪರಿಣಾಮ ಮೀಸೆ ಮೂಡಿದ್ದ ಚಹರೆ ಇತರ ಯುವತಿಯರಿಗೆ ಕಂಡಿದ್ದು ಕಳ್ಳಾಟದ ಯುವಕ ಸಿಕ್ಕಿಬಿದ್ದಿದ್ದಾನೆ.



ಕುಂಬಳೆ ಪೇಟೆಯಲ್ಲಿ ಯುವಕ ಇಳಿಯುತ್ತಲೇ ಸಾರ್ವಜನಿಕರು ಸೇರಿದ್ದು ವಿಚಾರಣೆ ಆರಂಭಿಸಿದ್ದಾರೆ. ಯುವಕನಲ್ಲಿ ಮುಖದ ಬಟ್ಟೆಯನ್ನು ತೆರವುಗೊಳಿಸಲು ಒತ್ತಾಯಿಸಿದ್ದು ಪರ್ದಾ ತೆರವಾಗುತ್ತಲೇ ಸಾರ್ವಜನಿಕರು ಎರ್ರಾಬಿರ್ರಿ ಥಳಿಸಿದ್ದಾರೆ. ಯುವಕನ ಪರಿಚಯ ಕೇಳಿದಾಗ, ಪಶ್ಚಿಮ ಬಂಗಾಲ ಮೂಲದ ನಸೀಬುಲ್ ಎಂದು ಹೇಳಿದ್ದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಧರ್ಮದೇಟು ನೀಡಿದ ಬಳಿಕ ಯುವಕನನ್ನು ಕುಂಬಳೆ ಪೋಲೀಸರಿಗೆ ಒಪ್ಪಿಸಲಾಗಿದೆ.
Youth from West Bengal, Calcutta was thrashed by public at Kasaragod by wearing Burkha and walking along with Muslim girl. Public found that he was wearing, Burkha caught him, red handed. The video of this incident has gone viral on social media.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am