ಬ್ರೇಕಿಂಗ್ ನ್ಯೂಸ್
29-11-24 10:09 pm HK News Desk ದೇಶ - ವಿದೇಶ
ಕಾಸರಗೋಡು, ನ.29: ಯುವಕನೊಬ್ಬ ಬುರ್ಖಾ ಹಾಕಿ ಯುವತಿಯರ ಜೊತೆಗಿದ್ದುದನ್ನು ಪತ್ತೆ ಮಾಡಿದ ಸಾರ್ವಜನಿಕರು ಹಿಡಿದು ಚೆನ್ನಾಗಿ ಥಳಿಸಿ ಕುಂಬಳೆ ಪೊಲೀಸರ ಕೈಗೆ ಒಪ್ಪಿಸಿದ ಘಟನೆ ನಡೆದಿದೆ.
ಕಾಸರಗೋಡು ಜಿಲ್ಲೆಯ ಕುಂಬಳೆ ಪೇಟೆಯಲ್ಲಿ ಘಟನೆ ನಡೆದಿದೆ. ಕಾಲೇಜಿಗೆ ತೆರಳುತ್ತಿದ್ದ ಯುವತಿಯರ ಜೊತೆಗೆ ಬಸ್ಸಿನಲ್ಲಿ ಯುವಕನೂ ಬುರ್ಖಾ ಧಿರಿಸಿನಲ್ಲಿ ಪ್ರಯಾಣಿಸುತ್ತಿದ್ದ. ಬುರ್ಖಾ ಧರಿಸಿದ್ದಲ್ಲದೆ, ಮುಸ್ಲಿಂ ಯುವತಿಯರ ರೀತಿ ಪೋಸು ಕೊಟ್ಟಿದ್ದ. ಬಸ್ಸಿನಲ್ಲಿ ಹೋಗುತ್ತಿದ್ದಾಗ ಗಾಳಿಗೆ ಮುಖದ ಬಟ್ಟೆ ಹಾರಿದ ಪರಿಣಾಮ ಮೀಸೆ ಮೂಡಿದ್ದ ಚಹರೆ ಇತರ ಯುವತಿಯರಿಗೆ ಕಂಡಿದ್ದು ಕಳ್ಳಾಟದ ಯುವಕ ಸಿಕ್ಕಿಬಿದ್ದಿದ್ದಾನೆ.
ಕುಂಬಳೆ ಪೇಟೆಯಲ್ಲಿ ಯುವಕ ಇಳಿಯುತ್ತಲೇ ಸಾರ್ವಜನಿಕರು ಸೇರಿದ್ದು ವಿಚಾರಣೆ ಆರಂಭಿಸಿದ್ದಾರೆ. ಯುವಕನಲ್ಲಿ ಮುಖದ ಬಟ್ಟೆಯನ್ನು ತೆರವುಗೊಳಿಸಲು ಒತ್ತಾಯಿಸಿದ್ದು ಪರ್ದಾ ತೆರವಾಗುತ್ತಲೇ ಸಾರ್ವಜನಿಕರು ಎರ್ರಾಬಿರ್ರಿ ಥಳಿಸಿದ್ದಾರೆ. ಯುವಕನ ಪರಿಚಯ ಕೇಳಿದಾಗ, ಪಶ್ಚಿಮ ಬಂಗಾಲ ಮೂಲದ ನಸೀಬುಲ್ ಎಂದು ಹೇಳಿದ್ದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಧರ್ಮದೇಟು ನೀಡಿದ ಬಳಿಕ ಯುವಕನನ್ನು ಕುಂಬಳೆ ಪೋಲೀಸರಿಗೆ ಒಪ್ಪಿಸಲಾಗಿದೆ.
Youth from West Bengal, Calcutta was thrashed by public at Kasaragod by wearing Burkha and walking along with Muslim girl. Public found that he was wearing, Burkha caught him, red handed. The video of this incident has gone viral on social media.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm