ಬ್ರೇಕಿಂಗ್ ನ್ಯೂಸ್
29-11-24 10:09 pm HK News Desk ದೇಶ - ವಿದೇಶ
ಕಾಸರಗೋಡು, ನ.29: ಯುವಕನೊಬ್ಬ ಬುರ್ಖಾ ಹಾಕಿ ಯುವತಿಯರ ಜೊತೆಗಿದ್ದುದನ್ನು ಪತ್ತೆ ಮಾಡಿದ ಸಾರ್ವಜನಿಕರು ಹಿಡಿದು ಚೆನ್ನಾಗಿ ಥಳಿಸಿ ಕುಂಬಳೆ ಪೊಲೀಸರ ಕೈಗೆ ಒಪ್ಪಿಸಿದ ಘಟನೆ ನಡೆದಿದೆ.
ಕಾಸರಗೋಡು ಜಿಲ್ಲೆಯ ಕುಂಬಳೆ ಪೇಟೆಯಲ್ಲಿ ಘಟನೆ ನಡೆದಿದೆ. ಕಾಲೇಜಿಗೆ ತೆರಳುತ್ತಿದ್ದ ಯುವತಿಯರ ಜೊತೆಗೆ ಬಸ್ಸಿನಲ್ಲಿ ಯುವಕನೂ ಬುರ್ಖಾ ಧಿರಿಸಿನಲ್ಲಿ ಪ್ರಯಾಣಿಸುತ್ತಿದ್ದ. ಬುರ್ಖಾ ಧರಿಸಿದ್ದಲ್ಲದೆ, ಮುಸ್ಲಿಂ ಯುವತಿಯರ ರೀತಿ ಪೋಸು ಕೊಟ್ಟಿದ್ದ. ಬಸ್ಸಿನಲ್ಲಿ ಹೋಗುತ್ತಿದ್ದಾಗ ಗಾಳಿಗೆ ಮುಖದ ಬಟ್ಟೆ ಹಾರಿದ ಪರಿಣಾಮ ಮೀಸೆ ಮೂಡಿದ್ದ ಚಹರೆ ಇತರ ಯುವತಿಯರಿಗೆ ಕಂಡಿದ್ದು ಕಳ್ಳಾಟದ ಯುವಕ ಸಿಕ್ಕಿಬಿದ್ದಿದ್ದಾನೆ.
ಕುಂಬಳೆ ಪೇಟೆಯಲ್ಲಿ ಯುವಕ ಇಳಿಯುತ್ತಲೇ ಸಾರ್ವಜನಿಕರು ಸೇರಿದ್ದು ವಿಚಾರಣೆ ಆರಂಭಿಸಿದ್ದಾರೆ. ಯುವಕನಲ್ಲಿ ಮುಖದ ಬಟ್ಟೆಯನ್ನು ತೆರವುಗೊಳಿಸಲು ಒತ್ತಾಯಿಸಿದ್ದು ಪರ್ದಾ ತೆರವಾಗುತ್ತಲೇ ಸಾರ್ವಜನಿಕರು ಎರ್ರಾಬಿರ್ರಿ ಥಳಿಸಿದ್ದಾರೆ. ಯುವಕನ ಪರಿಚಯ ಕೇಳಿದಾಗ, ಪಶ್ಚಿಮ ಬಂಗಾಲ ಮೂಲದ ನಸೀಬುಲ್ ಎಂದು ಹೇಳಿದ್ದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಧರ್ಮದೇಟು ನೀಡಿದ ಬಳಿಕ ಯುವಕನನ್ನು ಕುಂಬಳೆ ಪೋಲೀಸರಿಗೆ ಒಪ್ಪಿಸಲಾಗಿದೆ.
Youth from West Bengal, Calcutta was thrashed by public at Kasaragod by wearing Burkha and walking along with Muslim girl. Public found that he was wearing, Burkha caught him, red handed. The video of this incident has gone viral on social media.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
06-10-25 02:58 pm
Mangalore Correspondent
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm