ಬ್ರೇಕಿಂಗ್ ನ್ಯೂಸ್
01-12-24 03:54 pm HK News Desk ದೇಶ - ವಿದೇಶ
ಕಾಸರಗೋಡು, ಡಿ.1: ಲಂಡನ್ನಲ್ಲಿ ಚಾರ್ಲ್ಸ್ ದೊರೆಯ ಸಹಾಯಕ ಆಪ್ತ ಕಾರ್ಯದರ್ಶಿಯಾಗಿ ಕಾಸರಗೋಡು ಮೂಲದ ಮುನಾ ಶಂಸುದ್ದೀನ್ ನೇಮಕಗೊಂಡಿದ್ದಾರೆ.
ತಳಂಗರೆ ತೆರುವತ್ ಹಾಷಿಂ ಸ್ಟ್ರೀಟ್ನ ದಿ| ಪುದಿಯಪುರಯಿಲ್ ನಿವಾಸಿ ಶಂಸುದ್ದೀನ್ – ಸೈದುನ್ನೀಸಾ ದಂಪತಿಯ ಪುತ್ರಿಯಾದ ಮುನಾ ಲಂಡನ್ನಲ್ಲಿ ಓದಿದವರು. ಬ್ರಿಟಿಷ್ ಕಾನೂನು ಸಲಹೆ ಕಚೇರಿಯಲ್ಲಿ ಉದ್ಯೋಗ ಆರಂಭಿಸಿ ಲಂಡನ್ ವಿದೇಶಾಂಗ ಇಲಾಖೆಯ ಕಾಮನ್ವೆಲ್ತ್ ಡೆವಲಪ್ಮೆಂಟ್ ವಿಭಾಗದಲ್ಲಿ ಉದ್ಯೋಗದಲ್ಲಿದ್ದಾಗ ದೊರೆಯ ಪ್ರಧಾನ ಅಸಿಸ್ಟೆಂಟ್ ಸೆಕ್ರೆಟರಿಯಾಗುವ ಅವಕಾಶ ಲಭಿಸಿತು.


ಬ್ರಿಟನ್ ನಾಟಿಂಗಾಂ ವಿ.ವಿ.ಯಿಂದ ಮೆಥಮೆಟಿಕ್ಸ್ ಎಂಜನಿಯರಿಂಗ್ನಲ್ಲಿ ಪದವೀಧರೆಯಾಗಿದ್ದು, ಬ್ರಿಟಿಷ್ ವಿದೇಶಾಂಗ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಜೆರುಸಲೇಂನಲ್ಲಿ ಬ್ರಿಟನ್ ಕನ್ಸಲ್ಟೇಟಿವ್ ಜನರಲ್, ಪಾಕಿಸ್ಥಾನದ ಕರಾಚಿಯಲ್ಲಿ ಬ್ರಿಟನ್ ವಿದೇಶಾಂಗ ಇಲಾಖೆ ಮುಖ್ಯಸ್ಥೆಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಇವರ ಪತಿ ಡೇವಿಡ್ ಅವರು ವಿಶ್ವಸಂಸ್ಥೆಯ ಉದ್ಯೋಗಿ. 10 ವರ್ಷಗಳ ಹಿಂದೊಮ್ಮೆ ಊರಿಗೆ ಬಂದಿದ್ದರು.
Muna Shamsuddin, originally from Kasargod, has been appointed as the assistant personal secretary to King Charles in London.Muna is the daughter of the late Shamsuddin and Saidunnisa, a couple from Talangere Teruvat Hasheem Street, Pudiyapurayil. She pursued her education in London and began her career with the British legal advisory office. Her exceptional work led to her appointment as chief assistant secretary to the King while working in the London foreign Commonwealth development section.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm