ಬ್ರೇಕಿಂಗ್ ನ್ಯೂಸ್
01-12-24 03:54 pm HK News Desk ದೇಶ - ವಿದೇಶ
ಕಾಸರಗೋಡು, ಡಿ.1: ಲಂಡನ್ನಲ್ಲಿ ಚಾರ್ಲ್ಸ್ ದೊರೆಯ ಸಹಾಯಕ ಆಪ್ತ ಕಾರ್ಯದರ್ಶಿಯಾಗಿ ಕಾಸರಗೋಡು ಮೂಲದ ಮುನಾ ಶಂಸುದ್ದೀನ್ ನೇಮಕಗೊಂಡಿದ್ದಾರೆ.
ತಳಂಗರೆ ತೆರುವತ್ ಹಾಷಿಂ ಸ್ಟ್ರೀಟ್ನ ದಿ| ಪುದಿಯಪುರಯಿಲ್ ನಿವಾಸಿ ಶಂಸುದ್ದೀನ್ – ಸೈದುನ್ನೀಸಾ ದಂಪತಿಯ ಪುತ್ರಿಯಾದ ಮುನಾ ಲಂಡನ್ನಲ್ಲಿ ಓದಿದವರು. ಬ್ರಿಟಿಷ್ ಕಾನೂನು ಸಲಹೆ ಕಚೇರಿಯಲ್ಲಿ ಉದ್ಯೋಗ ಆರಂಭಿಸಿ ಲಂಡನ್ ವಿದೇಶಾಂಗ ಇಲಾಖೆಯ ಕಾಮನ್ವೆಲ್ತ್ ಡೆವಲಪ್ಮೆಂಟ್ ವಿಭಾಗದಲ್ಲಿ ಉದ್ಯೋಗದಲ್ಲಿದ್ದಾಗ ದೊರೆಯ ಪ್ರಧಾನ ಅಸಿಸ್ಟೆಂಟ್ ಸೆಕ್ರೆಟರಿಯಾಗುವ ಅವಕಾಶ ಲಭಿಸಿತು.


ಬ್ರಿಟನ್ ನಾಟಿಂಗಾಂ ವಿ.ವಿ.ಯಿಂದ ಮೆಥಮೆಟಿಕ್ಸ್ ಎಂಜನಿಯರಿಂಗ್ನಲ್ಲಿ ಪದವೀಧರೆಯಾಗಿದ್ದು, ಬ್ರಿಟಿಷ್ ವಿದೇಶಾಂಗ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಜೆರುಸಲೇಂನಲ್ಲಿ ಬ್ರಿಟನ್ ಕನ್ಸಲ್ಟೇಟಿವ್ ಜನರಲ್, ಪಾಕಿಸ್ಥಾನದ ಕರಾಚಿಯಲ್ಲಿ ಬ್ರಿಟನ್ ವಿದೇಶಾಂಗ ಇಲಾಖೆ ಮುಖ್ಯಸ್ಥೆಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಇವರ ಪತಿ ಡೇವಿಡ್ ಅವರು ವಿಶ್ವಸಂಸ್ಥೆಯ ಉದ್ಯೋಗಿ. 10 ವರ್ಷಗಳ ಹಿಂದೊಮ್ಮೆ ಊರಿಗೆ ಬಂದಿದ್ದರು.
Muna Shamsuddin, originally from Kasargod, has been appointed as the assistant personal secretary to King Charles in London.Muna is the daughter of the late Shamsuddin and Saidunnisa, a couple from Talangere Teruvat Hasheem Street, Pudiyapurayil. She pursued her education in London and began her career with the British legal advisory office. Her exceptional work led to her appointment as chief assistant secretary to the King while working in the London foreign Commonwealth development section.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm