ಬ್ರೇಕಿಂಗ್ ನ್ಯೂಸ್
03-12-24 01:06 pm HK News Desk ದೇಶ - ವಿದೇಶ
ಆಲಪ್ಪುಳ, ಡಿ 03: ಕೇರಳದ ಆಲಪ್ಪುಳದಲ್ಲಿ ಸಾರಿಗೆ ಬಸ್ಗೆ ಕಾರು ಡಿಕ್ಕಿ ಹೊಡೆದು ಐವರು ಯುವಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಕಳರ್ಕೋಡ್ ಬಳಿ ಅವಘಡ ಸಂಭವಿಸಿದೆ. ಮೃತರು ಸರ್ಕಾರಿ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದಾರೆ.
ಲಕ್ಷದ್ವೀಪ್ನ ದೇವಾನಂದನ್ ಮತ್ತು ಮುಹಮ್ಮದ್ ಇಬ್ರಾಹಿಂ , ಆಯುಷ್ ಶಾಜಿ, ಶ್ರೀದೀಪ್ ವಲ್ಸನ್ ಮತ್ತು ಮುಹಮ್ಮದ್ ಜಬ್ಬಾರ್ ಮೃತ ದುರ್ದೈವಿಗಳು.

ಕಾರಿನಲ್ಲಿ ಒಟ್ಟು ಏಳು ಮಂದಿ ಇದ್ದರು, ಈ ಪೈಕಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ವಾಹನ ಒಡೆದು ಒಳಗಿದ್ದ ಯುವಕರನ್ನು ಹೊರ ತೆಗೆಯಲಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ಬಳಿಕ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಅಪಘಾತದ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
Five youths, all MBBS students, were killed after the car they were travelling in collided with a Kerala State Road Transport Corporation (KSRTC) bus in Kerala's Alappuzha on Monday night.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm