ಬ್ರೇಕಿಂಗ್ ನ್ಯೂಸ್
14-12-20 04:34 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ಡಿ.14: ಮುಂದಿನ ನಾಲ್ಕರಿಂದ ಆರು ತಿಂಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಲಿದೆ ಎಂದು ಮೈಕ್ರೋಸಾಫ್ಟ್ ಸಂಸ್ಥಾಪಕ ಅಧ್ಯಕ್ಷ ಬಿಲ್ ಗೇಟ್ಸ್ ಹೇಳಿದ್ದಾರೆ.
ಕಳೆದ ಕೆಲವು ವಾರದಲ್ಲಿ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹಾಗೆಯೇ ಆಸ್ಪತ್ರೆ ಸೇರುವ ಮಂದಿಯೂ ಹೆಚ್ಚುತ್ತಿದ್ದಾರೆ. ಈ ನಡುವೆ, ಬಿಲ್ ಮತ್ತು ಮೆಲಿಂಡಾ ದಂಪತಿಯ ಫೌಂಡೇಶನ್, ಕೊರೊನಾ ವಿರುದ್ಧ ಲಸಿಕೆ ತಯಾರಿಸುವುದರಲ್ಲಿ ನಿರತರಾಗಿದ್ದಾರೆ.

ಅಮೆರಿಕದಲ್ಲಿ ಈ ಪರಿಸ್ಥಿತಿಯನ್ನು ಚೆನ್ನಾಗಿ ನಿರ್ವಹಿಸಬಹುದು. ಆದರೆ, ಕೋವಿಡ್ ನಿಯಮಗಳನ್ನು ಪಾಲಿಸದಿದ್ದಲ್ಲಿ ನಾಲ್ಕರಿಂದ ಆರು ತಿಂಗಳಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗಬಹುದು. ಎರಡು ಲಕ್ಷಕ್ಕಿಂತಲೂ ಹೆಚ್ಚು ಮಂದಿ ಅಮೆರಿಕ ಒಂದರಲ್ಲೇ ಸಾಯುವ ಸ್ಥಿತಿ ಬರಬಹುದು ಎಂದು ಬಿಲ್ ಗೇಟ್ಸ್ ಎಚ್ಚರಿಸಿದ್ದಾರೆ.
ಐದು ವರ್ಷಗಳ ಹಿಂದೆ ಈ ಪರಿಸ್ಥಿತಿಯನ್ನು ಊಹಿಸಿ ಹೇಳಿಕೆ ನೀಡಿದ್ದೆ. ವೈರಸ್ ಕಾರಣದಿಂದಾಗಿ ಸಾವು ನೋವು ಉಂಟಾಗಬಹುದು ಎಂದಿದ್ದೆ. ನಾನು ಊಹಿಸಿದ್ದಕ್ಕಿಂತಲೂ ಹೆಚ್ಚು ಸಾವಿನ ಪರಿಸ್ಥಿತಿ ಆಗಿದೆ. ಅಮೆರಿಕದ ಆರ್ಥಿಕತೆ ಮೇಲೆ ವೈರಸ್ ತೀವ್ರ ಮಟ್ಟಿಗೆ ದಾಳಿ ನಡೆಸಿದೆ ಎಂದು ಹೇಳಿದ್ದಾರೆ.
Microsoft co-founder Bill Gates, whose foundation has been part of the effort to develop and deliver COVID-19 vaccines, warned on Sunday that the next four to six months could be the worst of the coronavirus pandemic.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm