ಬ್ರೇಕಿಂಗ್ ನ್ಯೂಸ್
15-12-24 11:05 pm HK News Desk ದೇಶ - ವಿದೇಶ
ನವದೆಹಲಿ, ಡಿ.15: ವಿಶ್ವವಿಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ (73) ಭಾನುವಾರ ಅಮೆರಿಕದಲ್ಲಿ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.
ಭಾರತ ಸೇರಿದಂತೆ ವಿದೇಶಗಳಲ್ಲಿ ಭಾರೀ ಹೆಸರು ಗಳಿಸಿದ್ದ ಜಾಕೀರ್ ಹುಸೇನ್ ಹಲವಾರು ಹಾಲಿವುಡ್ ಚಿತ್ರಗಳಲ್ಲಿಯೂ ಕೈಚಳಕ ತೋರಿದ್ದರು. ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾಗಿದ್ದು ಪ್ರಸಿದ್ಧ ತಬಲಾ ವಾದಕ ಅಲ್ಲಾ ರಖಾರವರ ಹಿರಿಯ ಪುತ್ರ. ಭಾರತ ಸೇರಿದಂತೆ ವಿಶ್ವದಾದ್ಯಂತ ಅಭಿಮಾನಿಗಳನ್ನು ಹೊಂದಿದ್ದರು. ದೇಶ- ವಿದೇಶಗಳಲ್ಲಿ ಪ್ರಮುಖ ವಿಶ್ವವಿದ್ಯಾಲಯಗಳ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.
ಅಸಾಧಾರಣ ಪ್ರತಿಭೆಯಿಂದಾಗಿ ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಭಾರತ ಸರ್ಕಾರದಿಂದ ಕೊಡಮಾಡುವ ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳನ್ನು ಪಡೆದ ಕೀರ್ತಿ ಇವರಿಗಿದೆ. ಜಾಕೀರ್ ಹುಸೇನ್ ಅವರಿಗೆ 1999 ರಲ್ಲಿ US ನ್ಯಾಷನಲ್ ಎಂಡೋಮೆಂಟ್ ಫಾರ್ ದಿ ಆರ್ಟ್ಸ್ನಿಂದ ನ್ಯಾಷನಲ್ ಹೆರಿಟೇಜ್ ಫೆಲೋಶಿಪ್ ಅವಾರ್ಡ್ ನೀಡಲಾಯಿತು. ಭಾರತೀಯ ಶಾಸ್ತ್ರೀಯ ಸಂಗೀತದ ಜಾಗತಿಕ ರಾಯಭಾರಿಯಾಗಿಯೂ ಇವರು ಗುರುತಿಸಿಕೊಂಡಿದ್ದರು.
ಜಾಕೀರ್ ಹುಸೇನ್ ಅವರು ತಮ್ಮ ವೃತ್ತಿ ಜೀವನದಲ್ಲಿ 3 ಗ್ರಾಮಿ ಪ್ರಶಸ್ತಿ ಪಡೆದಿದ್ದರು. 66ನೇ ಗ್ರಾಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 3 ಪ್ರಶಸ್ತಿ ಪಡೆದಿದ್ದರು. ಅಷ್ಟೇ ಅಲ್ಲದೆ 1988ರಲ್ಲಿ ಪದ್ಮಶ್ರೀ ಪ್ರಶಸ್ತಿ, 2002ರಲ್ಲಿ ಪದ್ಮಭೂಷಣ ಮತ್ತು 2023ರಲ್ಲಿ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.
Renowned tabla virtuoso Zakir Hussain passed away at the age of 73 in the US on Sunday. The Ministry of Information and Broadcasting has confirmed the death of the tabla maestro. "The world has lost a true musical genius. Zakir Hussain's contributions to the world of music will forever be cherished," the ministry said in a tweet.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm