ಬ್ರೇಕಿಂಗ್ ನ್ಯೂಸ್
16-12-24 04:19 pm HK News Desk ದೇಶ - ವಿದೇಶ
ತಿರುವನಂತಪುರಂ, ಡಿ.16: ಮಲೇಶ್ಯಾದಲ್ಲಿ ಹನಿಮೂನ್ ಮುಗಿಸಿ ಹಿಂತಿರುಗುತ್ತಿದ್ದ ನವ ವಧೂವರರು ಮತ್ತವರ ತಂದೆಯಂದಿರು ಭೀಕರ ರಸ್ತೆ ಅಪಘಾತದಲ್ಲಿ ದಾರುಣ ಸಾವಿಗೀಡಾದ ಘಟನೆ ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ನಡೆದಿದೆ.
15 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನಿಖಿಲ್ ಈಪನ್ (29) ಮತ್ತು ಅನು ಬಿಜು (26) ಮೃತಪಟ್ಟ ನವಜೋಡಿ. ಇವರೊಂದಿಗೆ ನಿಖಿಲ್ ತಂದೆ ಮತ್ತಾಯಿ ಈಪನ್ ಮತ್ತು ಅನು ತಂದೆ ಬಿಜು ಜಾರ್ಜ್ ಅವರೂ ಸಾವಿಗೀಡಾಗಿದ್ದಾರೆ. ಭಾನುವಾರ ನಸುಕಿನ 4 ಗಂಟೆ ವೇಳೆಗೆ ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆ ಬಳಿಯಿರುವ ಪರವೂರು- ಮೂವಾಟ್ಟುಪುಝ ಹೆದ್ದಾರಿಯ ಮುರಿಂಜಕಲ್ ಎಂಬಲ್ಲಿನ ಅಪಾಯಕಾರಿ ತಿರುವಿನಲ್ಲಿ ಅಪಘಾತ ನಡೆದಿದೆ.




ಮಲೇಶ್ಯಾದಿಂದ ತಿರುವನಂತಪುರ ಏರ್ಪೋರ್ಟಿಗೆ ಮರಳಿದ್ದ ಜೋಡಿಯನ್ನು ಸ್ವಾಗತಿಸಲು ಯುವತಿ ಮತ್ತು ಯುವಕನ ತಂದೆ ಕಾರಿನಲ್ಲಿ ತೆರಳುತ್ತಿದ್ದರು. ವಿಮಾನದಲ್ಲಿ ಬಂದ ಜೋಡಿಯನ್ನು ಕಾರಿನಲ್ಲಿ ಕರೆದುಕೊಂಡು ಮನೆಯತ್ತ ಹಿಂತಿರುಗುತ್ತಿದ್ದಾಗ ಆಂಧ್ರಪ್ರದೇಶದ ಶಬರಿಮಲೆ ಯಾತ್ರಿಕರಿದ್ದ ಟೂರಿಸ್ಟ್ ಬಸ್ ಡಿಕ್ಕಿಯಾಗಿದೆ. ಮುರಿಂಜಕಲ್ ಎನ್ನುವ ತಿರುವು ರಸ್ತೆ ಅಪಘಾತಕ್ಕೆ ಕುಖ್ಯಾತಿಯಾಗಿದ್ದು, ಈ ಹಿಂದೆಯೂ ಹಲವಾರು ಅಪಘಾತಗಳಾಗಿದ್ದವು.
ಮತ್ತಾಯಿ ಈಪನ್ ಮತ್ತು ಬಿಜು ಅವರು ತಮ್ಮ ಮಕ್ಕಳನ್ನು ಸ್ವಾಗತಿಸಲು ಶನಿವಾರ ರಾತ್ರಿಯೇ ತಿರುವನಂತಪುರ ಏರ್ಪೋರ್ಟಿಗೆ ತೆರಳಿದ್ದರು. ಆದರೆ ಹಿಂತಿರುಗಿ ಬರುತ್ತಿದ್ದಾಗ ತಮ್ಮ ಮನೆ ಇನ್ನೇನು 7 ಕಿಮೀ ದೂರ ಇದೆ ಎನ್ನುವಷ್ಟರಲ್ಲಿ ಅಪಘಾತಕ್ಕೀಡಾಗಿದ್ದಾರೆ. ನಿಖಿಲ್ ಮತ್ತು ಅನು ಅವರು ಪತ್ತನಂತಿಟ್ಟ ಜಿಲ್ಲೆಯ ರನ್ನಿಯ ಕೆಥೋಲಿಕ್ ಚರ್ಚ್ ಗೆ ಸೇರಿದವರಾಗಿದ್ದು, ಎಂಟು ವರ್ಷಗಳ ಪ್ರೀತಿಯ ಬಳಿಕ ನ.30ರಂದು ಮೇರಿ ಮಲಂಕರ ಸಿರಿಯಾಕ್ ಕೆಥೋಲಿಕ್ ಚರ್ಚ್ ನಲ್ಲಿ ಮದುವೆಯಾಗಿದ್ದರು. ಮದುವೆಯ ಬಳಿಕ ಮಲೇಶ್ಯಾಕ್ಕೆ ಹನಿಮೂನ್ ತೆರಳಿ ಹಿಂತಿರುಗು
Pathanamthitta: Nikhil Eapen (29) and Anu Biju (26) could not have foreseen the tragedy that awaited them upon their return from a joyful honeymoon in Malaysia. In a cruel twist of fate, the couple, who had taken their wedding vows just 15 days ago, lost their lives in a road accident during their journey from Thiruvananthapuram airport to their home in Ranni.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am