ಬ್ರೇಕಿಂಗ್ ನ್ಯೂಸ್
29-12-24 02:35 pm HK News Desk ದೇಶ - ವಿದೇಶ
ನವದೆಹಲಿ, ಡಿ.29: ಮಂಗಳೂರಿನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಮಾದರಿಯಲ್ಲೇ ದಕ್ಷಿಣ ಕೊರಿಯಾದಲ್ಲಿ ವಿಮಾನ ದುರಂತ ನಡೆದಿದ್ದು, ದುರ್ಘಟನೆಯಲ್ಲಿ ವಿಮಾನದಲ್ಲಿದ್ದ 181 ಮಂದಿಯಲ್ಲಿ ಇಬ್ಬರನ್ನು ಹೊರತುಪಡಿಸಿ ಉಳಿದ ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ಭೀಕರ ದುರಂತ ಸಂಭವಿಸಿದ್ದು, 181 ಜನ ಪ್ರಯಾಣಿಕರನ್ನು ಹೊಂದಿದ್ದ ವಿಮಾನ ಲ್ಯಾಂಡಿಂಗ್ ವೇಳೆ ರನ್ವೇಯಿಂದ ಹೊರಗೆ ನೆಲಕ್ಕೆ ಡಿಕ್ಕಿಯಾಗಿದ್ದು ಬೆಂಕಿ ಹೊತ್ತಿಕೊಂಡಿದೆ. ವಿಮಾನಕ್ಕೆ ಬೆಂಕಿ ಹತ್ತಿಕೊಂಡು ಸ್ಥಳದಲ್ಲೇ 29 ಮಂದಿ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದಾರೆ. ಲೇಟೆಸ್ಟ್ ಮಾಹಿತಿ ಪ್ರಕಾರ ಒಂದಿಬ್ಬರನ್ನು ಹೊರತಡುಪಡಿಸಿ ವಿಮಾನದಲ್ಲಿದ್ದ ಬಹುತೇಕ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ಏರ್ಪೋರ್ಟ್ ಅಧಿಕಾರಿಗಳು ತಿಳಿಸಿದ್ದಾರೆ.



ಜೆಜು ಏರ್ ವಿಮಾನವು ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ವಿಮಾನ ಅಪಘಾತ ಸಂಭವಿಸಿದೆ. ಬ್ಯಾಂಕಾಕ್ ನಿಂದ 181 ಜನರನ್ನು ಹೊತ್ತು ತರುತ್ತಿದ್ದ ಜೆಜು ವಿಮಾನವು ದಕ್ಷಿಣ ಕೊರಿಯಾದ ಮುವಾನ್ ಏರ್ಪೋರ್ಟ್ ನಲ್ಲಿ ತುರ್ತಾಗಿ ಇಳಿಯುತ್ತಿದ್ದಂತೆ ನೆಲಕ್ಕೆ ಬಡಿದು ಬೆಂಕಿ ಹೊತ್ತಿಕೊಂಡಿದೆ. 12 ವರ್ಷಗಳ ಹಿಂದೆ ದುಬೈನಿಂದ ಮಂಗಳೂರು ಏರ್ಪೋರ್ಟ್ ಬರುತ್ತಿದ್ದ ವಿಮಾನವು ರನ್ ವೇಯಿಂದ ಹೊರಗೆ ಗುಡ್ಡಕ್ಕೆ ಬಡಿದು ಎಂಟು ಜನ ಹೊರತುಪಡಿಸಿ ಉಳಿದೆಲ್ಲರೂ ಸಾವನ್ನಪ್ಪಿದ್ದರು.
A somber atmosphere filled with grief loomed over South Korea on Sunday morning as a plane carrying 181 people crashed and burst into flames, likely killing at least 179 of them.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm