ಬ್ರೇಕಿಂಗ್ ನ್ಯೂಸ್
29-12-24 02:35 pm HK News Desk ದೇಶ - ವಿದೇಶ
ನವದೆಹಲಿ, ಡಿ.29: ಮಂಗಳೂರಿನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಮಾದರಿಯಲ್ಲೇ ದಕ್ಷಿಣ ಕೊರಿಯಾದಲ್ಲಿ ವಿಮಾನ ದುರಂತ ನಡೆದಿದ್ದು, ದುರ್ಘಟನೆಯಲ್ಲಿ ವಿಮಾನದಲ್ಲಿದ್ದ 181 ಮಂದಿಯಲ್ಲಿ ಇಬ್ಬರನ್ನು ಹೊರತುಪಡಿಸಿ ಉಳಿದ ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ಭೀಕರ ದುರಂತ ಸಂಭವಿಸಿದ್ದು, 181 ಜನ ಪ್ರಯಾಣಿಕರನ್ನು ಹೊಂದಿದ್ದ ವಿಮಾನ ಲ್ಯಾಂಡಿಂಗ್ ವೇಳೆ ರನ್ವೇಯಿಂದ ಹೊರಗೆ ನೆಲಕ್ಕೆ ಡಿಕ್ಕಿಯಾಗಿದ್ದು ಬೆಂಕಿ ಹೊತ್ತಿಕೊಂಡಿದೆ. ವಿಮಾನಕ್ಕೆ ಬೆಂಕಿ ಹತ್ತಿಕೊಂಡು ಸ್ಥಳದಲ್ಲೇ 29 ಮಂದಿ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದಾರೆ. ಲೇಟೆಸ್ಟ್ ಮಾಹಿತಿ ಪ್ರಕಾರ ಒಂದಿಬ್ಬರನ್ನು ಹೊರತಡುಪಡಿಸಿ ವಿಮಾನದಲ್ಲಿದ್ದ ಬಹುತೇಕ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ಏರ್ಪೋರ್ಟ್ ಅಧಿಕಾರಿಗಳು ತಿಳಿಸಿದ್ದಾರೆ.



ಜೆಜು ಏರ್ ವಿಮಾನವು ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ವಿಮಾನ ಅಪಘಾತ ಸಂಭವಿಸಿದೆ. ಬ್ಯಾಂಕಾಕ್ ನಿಂದ 181 ಜನರನ್ನು ಹೊತ್ತು ತರುತ್ತಿದ್ದ ಜೆಜು ವಿಮಾನವು ದಕ್ಷಿಣ ಕೊರಿಯಾದ ಮುವಾನ್ ಏರ್ಪೋರ್ಟ್ ನಲ್ಲಿ ತುರ್ತಾಗಿ ಇಳಿಯುತ್ತಿದ್ದಂತೆ ನೆಲಕ್ಕೆ ಬಡಿದು ಬೆಂಕಿ ಹೊತ್ತಿಕೊಂಡಿದೆ. 12 ವರ್ಷಗಳ ಹಿಂದೆ ದುಬೈನಿಂದ ಮಂಗಳೂರು ಏರ್ಪೋರ್ಟ್ ಬರುತ್ತಿದ್ದ ವಿಮಾನವು ರನ್ ವೇಯಿಂದ ಹೊರಗೆ ಗುಡ್ಡಕ್ಕೆ ಬಡಿದು ಎಂಟು ಜನ ಹೊರತುಪಡಿಸಿ ಉಳಿದೆಲ್ಲರೂ ಸಾವನ್ನಪ್ಪಿದ್ದರು.
A somber atmosphere filled with grief loomed over South Korea on Sunday morning as a plane carrying 181 people crashed and burst into flames, likely killing at least 179 of them.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am