ಬ್ರೇಕಿಂಗ್ ನ್ಯೂಸ್
29-12-24 02:35 pm HK News Desk ದೇಶ - ವಿದೇಶ
ನವದೆಹಲಿ, ಡಿ.29: ಮಂಗಳೂರಿನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಮಾದರಿಯಲ್ಲೇ ದಕ್ಷಿಣ ಕೊರಿಯಾದಲ್ಲಿ ವಿಮಾನ ದುರಂತ ನಡೆದಿದ್ದು, ದುರ್ಘಟನೆಯಲ್ಲಿ ವಿಮಾನದಲ್ಲಿದ್ದ 181 ಮಂದಿಯಲ್ಲಿ ಇಬ್ಬರನ್ನು ಹೊರತುಪಡಿಸಿ ಉಳಿದ ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ಭೀಕರ ದುರಂತ ಸಂಭವಿಸಿದ್ದು, 181 ಜನ ಪ್ರಯಾಣಿಕರನ್ನು ಹೊಂದಿದ್ದ ವಿಮಾನ ಲ್ಯಾಂಡಿಂಗ್ ವೇಳೆ ರನ್ವೇಯಿಂದ ಹೊರಗೆ ನೆಲಕ್ಕೆ ಡಿಕ್ಕಿಯಾಗಿದ್ದು ಬೆಂಕಿ ಹೊತ್ತಿಕೊಂಡಿದೆ. ವಿಮಾನಕ್ಕೆ ಬೆಂಕಿ ಹತ್ತಿಕೊಂಡು ಸ್ಥಳದಲ್ಲೇ 29 ಮಂದಿ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದಾರೆ. ಲೇಟೆಸ್ಟ್ ಮಾಹಿತಿ ಪ್ರಕಾರ ಒಂದಿಬ್ಬರನ್ನು ಹೊರತಡುಪಡಿಸಿ ವಿಮಾನದಲ್ಲಿದ್ದ ಬಹುತೇಕ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ಏರ್ಪೋರ್ಟ್ ಅಧಿಕಾರಿಗಳು ತಿಳಿಸಿದ್ದಾರೆ.



ಜೆಜು ಏರ್ ವಿಮಾನವು ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ವಿಮಾನ ಅಪಘಾತ ಸಂಭವಿಸಿದೆ. ಬ್ಯಾಂಕಾಕ್ ನಿಂದ 181 ಜನರನ್ನು ಹೊತ್ತು ತರುತ್ತಿದ್ದ ಜೆಜು ವಿಮಾನವು ದಕ್ಷಿಣ ಕೊರಿಯಾದ ಮುವಾನ್ ಏರ್ಪೋರ್ಟ್ ನಲ್ಲಿ ತುರ್ತಾಗಿ ಇಳಿಯುತ್ತಿದ್ದಂತೆ ನೆಲಕ್ಕೆ ಬಡಿದು ಬೆಂಕಿ ಹೊತ್ತಿಕೊಂಡಿದೆ. 12 ವರ್ಷಗಳ ಹಿಂದೆ ದುಬೈನಿಂದ ಮಂಗಳೂರು ಏರ್ಪೋರ್ಟ್ ಬರುತ್ತಿದ್ದ ವಿಮಾನವು ರನ್ ವೇಯಿಂದ ಹೊರಗೆ ಗುಡ್ಡಕ್ಕೆ ಬಡಿದು ಎಂಟು ಜನ ಹೊರತುಪಡಿಸಿ ಉಳಿದೆಲ್ಲರೂ ಸಾವನ್ನಪ್ಪಿದ್ದರು.
A somber atmosphere filled with grief loomed over South Korea on Sunday morning as a plane carrying 181 people crashed and burst into flames, likely killing at least 179 of them.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm