ಬ್ರೇಕಿಂಗ್ ನ್ಯೂಸ್
30-12-24 11:14 pm HK News Desk ದೇಶ - ವಿದೇಶ
ಪಾಟ್ನಾ, ಡಿ.30: ಬಿಹಾರದಲ್ಲಿ ಬಿಪಿಎಸ್ಸಿ (Bihar Public Service Commission) ಪರೀಕ್ಷಾ ಅಭ್ಯರ್ಥಿಗಳು ಮತ್ತು ಸರ್ಕಾರದ ನಡುವಿನ ಜಟಾಪಟಿ ಹಿಂಸಾತ್ಮಕ ರೂಪ ಪಡೆದಿದೆ. ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಅಭ್ಯರ್ಥಿಗಳಿಗೆ ಪೊಲೀಸರು ಲಾಠಿ ಏಟು ನೀಡಿದ್ದಾರೆ. ಸರ್ಕಾರದ ನಡೆ ವಿರುದ್ಧ ಸೋಮವಾರ ಬಿಹಾರ ಬಂದ್ ನಡೆಸಲಾಗಿದ್ದು ಹಲವೆಡೆ ಹೋರಾಟಗಾರರು ಮತ್ತು ಪೊಲೀಸರ ನಡುವೆ ಜಟಾಪಟಿಯಾಗಿದೆ.
ಹಲವು ದಿನಗಳಿಂದ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಿಪಿಎಸ್ಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಬಿಹಾರ ಸಿಎಂ ನಿತೀಶ್ ಕುಮಾರ್ ಅವರೊಂದಿಗೆ ಮಾತುಕತೆಗೂ ಪ್ರಯತ್ನಿಸಿದ್ದರು. ನಿತೀಶ್ ಕುಮಾರ್ ಭೇಟಿ ಸಾಧ್ಯವಿಲ್ಲ ಎಂದಿದ್ದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಮನೆ ಮುತ್ತಿಗೆಗೆ ಮುಂದಾಗಿದ್ದಾರೆ. ಈ ವೇಳೆ ಬ್ಯಾರಿಕೇಡ್ಗಳನ್ನಿಟ್ಟು ತಡೆಯಲು ಪೊಲೀಸರು ಮುಂದಾಗಿದ್ದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಬ್ಯಾರಿಕೇಡ್ ಚೆಲ್ಲಾಪಿಲ್ಲಿಯಾದವು.
ವಿದ್ಯಾರ್ಥಿಗಳು ಬ್ಯಾರಿಕೇಡ್ ಕಿತ್ತೆಸೆದು ನಿತೀಶ್ ಕುಮಾರ್ ನಿವಾಸಕ್ಕೆ ನುಗ್ಗಲು ಮುಂದಾಗಿದ್ದರಿಂದ ಪೊಲೀಸರು ಬಲಪ್ರಯೋಗ ಮಾಡಿದ್ದು ಜಲಫಿರಂಗಿ ಬಳಸಿ ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸಿದ್ದಾರೆ. ಜಲಫಿರಂಗಿಯನ್ನು ಲೆಕ್ಕಿಸದೇ ಪ್ರತಿಭಟನೆಗೆ ನುಗ್ಗಿ ಬಂದಾಗ ಲಾಠಿ ಚಾರ್ಜ್ ಮಾಡಿದ್ದಾರೆ. ಪೊಲೀಸರ ಲಾಠಿ ಚಾರ್ಜ್ನಿಂದ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
Bihar Police on Sunday used water cannons and resorted to lathi charge to disperse hundreds of civil service aspirants, who have been demanding re-examination of Bihar Public Service Commission prelims, when some of them tried to break through barricades set up to stop them from going towards the Chief Minister’s residence in Patna.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm