ಬ್ರೇಕಿಂಗ್ ನ್ಯೂಸ್
31-12-24 11:57 am HK News Desk ದೇಶ - ವಿದೇಶ
ಅದೀಸ್ ಅಬಾಬಾ, ಡಿ 31: ಕಜಖಸ್ಥಾನ, ದಕ್ಷಿಣ ಕೊರಿಯಾದಲ್ಲಿನ ವಿಮಾನ ಪತನದ ಬಳಿಕ ಆಫ್ರಿಕಾದ ಪೂರ್ವ ರಾಷ್ಟ್ರ ಇಥಿಯೊಫಿಯಾದಲ್ಲಿ ಭೀಕರ ದುರಂತ ಸಂಭವಿಸಿದ್ದು, 60 ಜನರು ಮೃತರಾಗಿದ್ದಾರೆ.
ಪ್ರಯಾಣಿಕರಿಂದ ತುಂಬಿದ್ದ ಟ್ರಕ್ ನದಿಗೆ ಉರುಳಿದ ಪರಿಣಾಮ 60 ಜನರು ಜಲಸಮಾಧಿಯಾಗಿದ್ದಾರೆ. ದಕ್ಷಿಣ ಸೀದಾಮಾ ಎಂಬಲ್ಲಿ ಈ ಭೀಕರ ದುರಂತ ಸಂಭವಿಸಿದೆ. ಸ್ಥಳೀಯ ಮಾಧ್ಯಮ ಸಂಸ್ಥೆಯ ವರದಿ ಪ್ರಕಾರ, ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಬೋನಾ ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸರ್ಕಾರಿ ಸ್ವಾಮ್ಯದ ಇಥಿಯೋಪಿಯನ್ ಬ್ರಾಡ್ಕಾಸ್ಟಿಂಗ್ ಕಾರ್ಪೊರೇಷನ್(EBC) ವರದಿ ಪ್ರಕಾರ್, ಟ್ರಕ್ನಲ್ಲಿದ್ದ ಎಲ್ಲ ಜನರು ಮದುವೆ ಸಂಭ್ರಮದಲ್ಲಿ ಭಾಗಿಯಾಗಲು ತೆರಳುತ್ತಿದ್ದರು. ಕೆಟ್ಟ ರಸ್ತೆಗಳಿಂದಾಗಿ ಇಥಿಯೊಫಿಯಾದಲ್ಲಿ ಸಾಲು ಸಾಲು ಅಪಘಾತಗಳು ಸಂಭವಿಸುತ್ತಿರುತ್ತವೆ. ಚಾಲಕನ ನಿರ್ಲಕ್ಷ್ಯ ಮತ್ತು ವಾಹನದ ದುರಸ್ತಿಯಿಂದಾಗಿ ಈ ಅಪಘಾತ ಸಂಭವಿಸಿದೆ. ನದಿ ಪಕ್ಕದಲ್ಲಿದ್ರೂ ರಸ್ತೆ ಬದಿ ಯಾವುದೇ ರೀತಿಯ ತಡೆಗೋಡೆ ಸಹ ನಿರ್ಮಿಸಿರಲಿಲ್ಲ. ರಸ್ತೆಯಲ್ಲಿ ಯಾವುದೇ ಸುರಕ್ಷಾ ಕ್ರಮಗಳು ಸಹ ಇರಲಿಲ್ಲ.
ಇ.ಬಿ.ಸಿ ವರದಿ ಪ್ರಕಾರ, ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ನದಿಗೆ ಉರುಳಿದೆ. ನದಿಯಲ್ಲಿ ಶೋಧ ಕಾರ್ಯ ಇನ್ನೂ ಮುಂದುವರಿದಿದೆ. ಸದ್ಯದ ಮಾಹಿತಿ ಪ್ರಕಾರ 60 ಜನರು ಮೃತರಾಗಿರೋದು ಖಚಿತಯವಾಗಿದೆ. ಆದ್ರೆ ಟ್ರಕ್ನಲ್ಲಿ ಎಷ್ಟು ಜನರು ಪ್ರಯಾಣಿಸುತ್ತಿದ್ದರು ಎಂಬುದರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ರಕ್ಷಣಾ ಕಾರ್ಯ ಮುಂದುವರಿದಿದೆ.
2018ರಲ್ಲಿ ಇಂತಹುವುದೇ ದೊಡ್ಡ ಭೀಕರ ದುರಂತವೊಂದು ನಡೆದಿತ್ತು. ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ವಾಹನ, ಆಳವಾದ ಕಣಿವೆಗೆ ಬಿದ್ದ ಪರಿಣಾಮ 38 ಜನರು ಮೃತರಾಗಿದ್ದರು.
At least 71 people have died in southern Ethiopia after a lorry plunged into a river, officials say The vehicle, which was travelling through Sidama state on Sunday, fell into the river after it missed a bridge, a local official told the Reuters news agency.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm