ಬ್ರೇಕಿಂಗ್ ನ್ಯೂಸ್
13-01-25 09:58 am HK News Desk ದೇಶ - ವಿದೇಶ
ಮುಂಬೈ, ಜ.13: ಲಾರ್ಸೆನ್ ಅಂಡ್ ಟಬ್ರೊ (L&T) ಅಧ್ಯಕ್ಷ ಎಸ್.ಎನ್ ಸುಬ್ರಹ್ಮಣ್ಯನ್ ಅವರ 90 ಗಂಟೆ ಕೆಲಸದ ಹೇಳಿಕೆ ದೇಶದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೀಗ ಸುಬ್ರಹ್ಮಣ್ಯನ್ ಅವರ ಹೇಳಿಕೆಗೆ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟಾಂಗ್ ಕೊಟ್ಟಿದ್ದಾರೆ. ನನ್ನ ಹೆಂಡತಿ ಸುಂದರವಾಗಿದ್ದಾಳೆ, ಅವಳನ್ನು ನೋಡುವುದನ್ನು ಇಷ್ಟಪಡುತ್ತೇನೆ ಎಂದವರು ಹೇಳಿದ್ದಾರೆ.
ಇನ್ಫೋಸಿಸ್ ನಾರಾಯಣ ಮೂರ್ತಿ ಅವರು ದಿನಕ್ಕೆ 12 ಗಂಟೆ ವಾರಕ್ಕೆ 70 ಗಂಟೆ ಕೆಲಸ ಮಾಡುವಂತೆ ಸಲಹೆ ಕೊಟ್ಟಿದ್ದರು. ಇದರ ಬೆನ್ನಲ್ಲೇ ಎಲ್ ಅಂಡ್ ಟಿ ಕಂಪನಿಯ ಅಧ್ಯಕ್ಷ ಎಸ್.ಎನ್ ಸುಬ್ರಹ್ಮಣ್ಯ ವಾರಕ್ಕೆ 90 ಗಂಟೆ ಕೆಲಸ ಮಾಡುವಂತೆ ಹೇಳಿದ್ದಲ್ಲದೆ, ಭಾನುವಾರದ ರಜೆ ಪಡೆದು ಎಷ್ಟೂಂತ ಹೆಂಡ್ತಿ ಮುಖ ನೋಡಿರುತ್ತೀರಿ. ಅದರ ಬದಲು ಚೆನ್ನಾಗಿ ಕೆಲಸ ಮಾಡಿ ಎಂದಿದ್ದು ವಿವಾದಕ್ಕೆ ತಿರುಗಿತ್ತು.
ಇದೇ ವಿಚಾರವಾಗಿ ಖಾಸಗಿ ವಾಹಿನಿಯ ಪ್ರಶ್ನೆಗೆ ಉತ್ತರಿಸಿದ ಆನಂದ್ ಮಹೀಂದ್ರಾ, ನನ್ನ ಹೆಂಡತಿ ಸುಂದರವಾಗಿದ್ದಾಳೆ, ಅವಳನ್ನು ನೋಡುವುದನ್ನು ಇಷ್ಟಪಡುತ್ತೇನೆ ಎಂದು ಹೇಳುವ ಮೂಲಕ ಟಾಂಗ್ ಕೊಟ್ಟಿದ್ದಾರೆ. ಉದ್ಯೋಗಿಗಳು ಮಾಡುವ ಕೆಲಸದ ಪ್ರಮಾಣಕ್ಕಿಂತಲೂ ಕೆಲಸದ ಗುಣಮಟ್ಟದ ಮುಖ್ಯ ಎಂದಿದ್ದಾರೆ.
ನನ್ನ ಹೆಂಡತಿ ಸುಂದರವಾಗಿದ್ದಾಳೆ, ನಾನು ಅವಳನ್ನು ನೋಡಲು ಇಷ್ಟಪಡುತ್ತೇನೆ. ಅಂದ ಮಾತ್ರಕ್ಕೆ ನಾನು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ತೊಡಗಿಸಿಲ್ಲ. ಸಾಮಾಜಿಕ ಜಾಲತಾಣ ಅದ್ಭುತ ವ್ಯಾಪಾರ ಕೇಂದ್ರ ಎನ್ನುವ ಕಾರಣಕ್ಕೆ ಇದ್ದೇನೆ. ಆದ್ದರಿಂದಲೇ ನನ್ನ ಒಂದು ಸಾಮಾಜಿಕ ಜಾಲತಾಣದ ಖಾತೆಯಲ್ಲಿ 11 ಮಿಲಿಯನ್ ಅನುಯಾಯಿಗಳಿದ್ದಾರೆ ಎಂದಿದ್ದಾರೆ.
Focus on the quality of work and not on the quantity, as one can change the world in 10 hours, Mahindra Group Chairman Anand Mahindra said on Saturday (January 11, 2025), joining the debate on a 90-hour work week.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am