ಬ್ರೇಕಿಂಗ್ ನ್ಯೂಸ್
13-01-25 09:58 am HK News Desk ದೇಶ - ವಿದೇಶ
ಮುಂಬೈ, ಜ.13: ಲಾರ್ಸೆನ್ ಅಂಡ್ ಟಬ್ರೊ (L&T) ಅಧ್ಯಕ್ಷ ಎಸ್.ಎನ್ ಸುಬ್ರಹ್ಮಣ್ಯನ್ ಅವರ 90 ಗಂಟೆ ಕೆಲಸದ ಹೇಳಿಕೆ ದೇಶದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೀಗ ಸುಬ್ರಹ್ಮಣ್ಯನ್ ಅವರ ಹೇಳಿಕೆಗೆ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟಾಂಗ್ ಕೊಟ್ಟಿದ್ದಾರೆ. ನನ್ನ ಹೆಂಡತಿ ಸುಂದರವಾಗಿದ್ದಾಳೆ, ಅವಳನ್ನು ನೋಡುವುದನ್ನು ಇಷ್ಟಪಡುತ್ತೇನೆ ಎಂದವರು ಹೇಳಿದ್ದಾರೆ.
ಇನ್ಫೋಸಿಸ್ ನಾರಾಯಣ ಮೂರ್ತಿ ಅವರು ದಿನಕ್ಕೆ 12 ಗಂಟೆ ವಾರಕ್ಕೆ 70 ಗಂಟೆ ಕೆಲಸ ಮಾಡುವಂತೆ ಸಲಹೆ ಕೊಟ್ಟಿದ್ದರು. ಇದರ ಬೆನ್ನಲ್ಲೇ ಎಲ್ ಅಂಡ್ ಟಿ ಕಂಪನಿಯ ಅಧ್ಯಕ್ಷ ಎಸ್.ಎನ್ ಸುಬ್ರಹ್ಮಣ್ಯ ವಾರಕ್ಕೆ 90 ಗಂಟೆ ಕೆಲಸ ಮಾಡುವಂತೆ ಹೇಳಿದ್ದಲ್ಲದೆ, ಭಾನುವಾರದ ರಜೆ ಪಡೆದು ಎಷ್ಟೂಂತ ಹೆಂಡ್ತಿ ಮುಖ ನೋಡಿರುತ್ತೀರಿ. ಅದರ ಬದಲು ಚೆನ್ನಾಗಿ ಕೆಲಸ ಮಾಡಿ ಎಂದಿದ್ದು ವಿವಾದಕ್ಕೆ ತಿರುಗಿತ್ತು.
ಇದೇ ವಿಚಾರವಾಗಿ ಖಾಸಗಿ ವಾಹಿನಿಯ ಪ್ರಶ್ನೆಗೆ ಉತ್ತರಿಸಿದ ಆನಂದ್ ಮಹೀಂದ್ರಾ, ನನ್ನ ಹೆಂಡತಿ ಸುಂದರವಾಗಿದ್ದಾಳೆ, ಅವಳನ್ನು ನೋಡುವುದನ್ನು ಇಷ್ಟಪಡುತ್ತೇನೆ ಎಂದು ಹೇಳುವ ಮೂಲಕ ಟಾಂಗ್ ಕೊಟ್ಟಿದ್ದಾರೆ. ಉದ್ಯೋಗಿಗಳು ಮಾಡುವ ಕೆಲಸದ ಪ್ರಮಾಣಕ್ಕಿಂತಲೂ ಕೆಲಸದ ಗುಣಮಟ್ಟದ ಮುಖ್ಯ ಎಂದಿದ್ದಾರೆ.
ನನ್ನ ಹೆಂಡತಿ ಸುಂದರವಾಗಿದ್ದಾಳೆ, ನಾನು ಅವಳನ್ನು ನೋಡಲು ಇಷ್ಟಪಡುತ್ತೇನೆ. ಅಂದ ಮಾತ್ರಕ್ಕೆ ನಾನು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ತೊಡಗಿಸಿಲ್ಲ. ಸಾಮಾಜಿಕ ಜಾಲತಾಣ ಅದ್ಭುತ ವ್ಯಾಪಾರ ಕೇಂದ್ರ ಎನ್ನುವ ಕಾರಣಕ್ಕೆ ಇದ್ದೇನೆ. ಆದ್ದರಿಂದಲೇ ನನ್ನ ಒಂದು ಸಾಮಾಜಿಕ ಜಾಲತಾಣದ ಖಾತೆಯಲ್ಲಿ 11 ಮಿಲಿಯನ್ ಅನುಯಾಯಿಗಳಿದ್ದಾರೆ ಎಂದಿದ್ದಾರೆ.
Focus on the quality of work and not on the quantity, as one can change the world in 10 hours, Mahindra Group Chairman Anand Mahindra said on Saturday (January 11, 2025), joining the debate on a 90-hour work week.
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm