ಬ್ರೇಕಿಂಗ್ ನ್ಯೂಸ್
15-12-20 06:12 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.15 : ಭಾರತವು ಮುಂದಿನ ಎರಡು ದಶಕದಲ್ಲಿ ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಲಿದೆ. ಅಲ್ಲದೆ, ಜನರ ತಲಾದಾಯವು ಈಗಿನದಕ್ಕಿಂದ ದುಪ್ಪಟ್ಟು ಅಥವಾ ಅದಕ್ಕೂ ಹೆಚ್ಚಿರುತ್ತದೆ ಎಂದು ಏಷ್ಯಾದ ಶ್ರೀಮಂತ ವ್ಯಕ್ತಿ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಹೇಳಿದ್ದಾರೆ.
ಫ್ಯುಯೆಲ್ ಫಾರ್ ಇಂಡಿಯಾ 2020 ಕಾರ್ಯಕ್ರಮದಲ್ಲಿ ಫೇಸ್ ಬುಕ್ ಮುಖ್ಯಸ್ಥ ಮಾರ್ಕ್ ಝುಕರ್ ಬರ್ಗ್ ಜತೆಗಿನ ಸಂವಾದದಲ್ಲಿ ಮುಕೇಶ್ ಅಂಬಾನಿ ಮಾತನಾಡಿದರು. ಭಾರತದ ಮಧ್ಯಮ ವರ್ಗವು ದೇಶದ ಒಟ್ಟಾರೆ ಕುಟುಂಬಗಳ ಪೈಕಿ ಶೇಕಡಾ 50ರಷ್ಟಿದೆ. ಅದು ವರ್ಷಕ್ಕೆ ಮೂರರಿಂದ ನಾಲ್ಕು ಪರ್ಸೆಂಟ್ ಏರಿಕೆ ಆಗುತ್ತದೆ. ಹೀಗಾಗಿ, ಮುಂದಿನ ಎರಡು ದಶಕದಲ್ಲಿ ಭಾರತವು ವಿಶ್ವದ ಟಾಪ್ ತ್ರೀ ಆರ್ಥಿಕತೆಯಾಗಲಿದೆ ಎಂದು ಅಂಬಾನಿ ಹೇಳಿದ್ದಾರೆ. ಇದಕ್ಕಿಂತ ಹೆಚ್ಚಾಗಿ ಡಿಜಿಟಲ್ ಸಮಾಜ ಸೃಷ್ಟಿ ಆಗಲಿದೆ. ಯುವಜನರು ಅದರ ಮುಂಚೂಣಿಯಲ್ಲಿ ಇರಲಿದ್ದಾರೆ. ನಮ್ಮ ತಲಾದಾಯವು 1800, 2000 ಯುಎಸ್ ಡಿಯಿಂದ 5000 ಯುಎಸ್ ಡಿ ಆಗಲಿದೆ ಎಂದು ಹೇಳಿದರು.

ಫೇಸ್ ಬುಕ್ ಮತ್ತು ವಿಶ್ವದ ಹಲವು ಇತರ ಕಂಪೆನಿಗಳು ಹಾಗೂ ಉದ್ಯಮಿಗಳಿಗೆ ಭಾರತದಲ್ಲಿ ಸುವರ್ಣಾವಕಾಶ ಇದೆ. ಮುಂದಿನ ದಶಕಗಳಲ್ಲಿ ಇಲ್ಲಿ ಆಗಲಿರುವ ಆರ್ಥಿಕ ಹಾಗೂ ಸಾಮಾಜಿಕ ಬದಲಾವಣೆಯ ಭಾಗವಾಗಬಹುದು ಎಂದು ಅವರು ಹೇಳಿದರು.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm