ಬ್ರೇಕಿಂಗ್ ನ್ಯೂಸ್
15-12-20 06:12 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.15 : ಭಾರತವು ಮುಂದಿನ ಎರಡು ದಶಕದಲ್ಲಿ ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಲಿದೆ. ಅಲ್ಲದೆ, ಜನರ ತಲಾದಾಯವು ಈಗಿನದಕ್ಕಿಂದ ದುಪ್ಪಟ್ಟು ಅಥವಾ ಅದಕ್ಕೂ ಹೆಚ್ಚಿರುತ್ತದೆ ಎಂದು ಏಷ್ಯಾದ ಶ್ರೀಮಂತ ವ್ಯಕ್ತಿ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಹೇಳಿದ್ದಾರೆ.
ಫ್ಯುಯೆಲ್ ಫಾರ್ ಇಂಡಿಯಾ 2020 ಕಾರ್ಯಕ್ರಮದಲ್ಲಿ ಫೇಸ್ ಬುಕ್ ಮುಖ್ಯಸ್ಥ ಮಾರ್ಕ್ ಝುಕರ್ ಬರ್ಗ್ ಜತೆಗಿನ ಸಂವಾದದಲ್ಲಿ ಮುಕೇಶ್ ಅಂಬಾನಿ ಮಾತನಾಡಿದರು. ಭಾರತದ ಮಧ್ಯಮ ವರ್ಗವು ದೇಶದ ಒಟ್ಟಾರೆ ಕುಟುಂಬಗಳ ಪೈಕಿ ಶೇಕಡಾ 50ರಷ್ಟಿದೆ. ಅದು ವರ್ಷಕ್ಕೆ ಮೂರರಿಂದ ನಾಲ್ಕು ಪರ್ಸೆಂಟ್ ಏರಿಕೆ ಆಗುತ್ತದೆ. ಹೀಗಾಗಿ, ಮುಂದಿನ ಎರಡು ದಶಕದಲ್ಲಿ ಭಾರತವು ವಿಶ್ವದ ಟಾಪ್ ತ್ರೀ ಆರ್ಥಿಕತೆಯಾಗಲಿದೆ ಎಂದು ಅಂಬಾನಿ ಹೇಳಿದ್ದಾರೆ. ಇದಕ್ಕಿಂತ ಹೆಚ್ಚಾಗಿ ಡಿಜಿಟಲ್ ಸಮಾಜ ಸೃಷ್ಟಿ ಆಗಲಿದೆ. ಯುವಜನರು ಅದರ ಮುಂಚೂಣಿಯಲ್ಲಿ ಇರಲಿದ್ದಾರೆ. ನಮ್ಮ ತಲಾದಾಯವು 1800, 2000 ಯುಎಸ್ ಡಿಯಿಂದ 5000 ಯುಎಸ್ ಡಿ ಆಗಲಿದೆ ಎಂದು ಹೇಳಿದರು.
ಫೇಸ್ ಬುಕ್ ಮತ್ತು ವಿಶ್ವದ ಹಲವು ಇತರ ಕಂಪೆನಿಗಳು ಹಾಗೂ ಉದ್ಯಮಿಗಳಿಗೆ ಭಾರತದಲ್ಲಿ ಸುವರ್ಣಾವಕಾಶ ಇದೆ. ಮುಂದಿನ ದಶಕಗಳಲ್ಲಿ ಇಲ್ಲಿ ಆಗಲಿರುವ ಆರ್ಥಿಕ ಹಾಗೂ ಸಾಮಾಜಿಕ ಬದಲಾವಣೆಯ ಭಾಗವಾಗಬಹುದು ಎಂದು ಅವರು ಹೇಳಿದರು.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm