ಬ್ರೇಕಿಂಗ್ ನ್ಯೂಸ್
15-12-20 06:12 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.15 : ಭಾರತವು ಮುಂದಿನ ಎರಡು ದಶಕದಲ್ಲಿ ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಲಿದೆ. ಅಲ್ಲದೆ, ಜನರ ತಲಾದಾಯವು ಈಗಿನದಕ್ಕಿಂದ ದುಪ್ಪಟ್ಟು ಅಥವಾ ಅದಕ್ಕೂ ಹೆಚ್ಚಿರುತ್ತದೆ ಎಂದು ಏಷ್ಯಾದ ಶ್ರೀಮಂತ ವ್ಯಕ್ತಿ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಹೇಳಿದ್ದಾರೆ.
ಫ್ಯುಯೆಲ್ ಫಾರ್ ಇಂಡಿಯಾ 2020 ಕಾರ್ಯಕ್ರಮದಲ್ಲಿ ಫೇಸ್ ಬುಕ್ ಮುಖ್ಯಸ್ಥ ಮಾರ್ಕ್ ಝುಕರ್ ಬರ್ಗ್ ಜತೆಗಿನ ಸಂವಾದದಲ್ಲಿ ಮುಕೇಶ್ ಅಂಬಾನಿ ಮಾತನಾಡಿದರು. ಭಾರತದ ಮಧ್ಯಮ ವರ್ಗವು ದೇಶದ ಒಟ್ಟಾರೆ ಕುಟುಂಬಗಳ ಪೈಕಿ ಶೇಕಡಾ 50ರಷ್ಟಿದೆ. ಅದು ವರ್ಷಕ್ಕೆ ಮೂರರಿಂದ ನಾಲ್ಕು ಪರ್ಸೆಂಟ್ ಏರಿಕೆ ಆಗುತ್ತದೆ. ಹೀಗಾಗಿ, ಮುಂದಿನ ಎರಡು ದಶಕದಲ್ಲಿ ಭಾರತವು ವಿಶ್ವದ ಟಾಪ್ ತ್ರೀ ಆರ್ಥಿಕತೆಯಾಗಲಿದೆ ಎಂದು ಅಂಬಾನಿ ಹೇಳಿದ್ದಾರೆ. ಇದಕ್ಕಿಂತ ಹೆಚ್ಚಾಗಿ ಡಿಜಿಟಲ್ ಸಮಾಜ ಸೃಷ್ಟಿ ಆಗಲಿದೆ. ಯುವಜನರು ಅದರ ಮುಂಚೂಣಿಯಲ್ಲಿ ಇರಲಿದ್ದಾರೆ. ನಮ್ಮ ತಲಾದಾಯವು 1800, 2000 ಯುಎಸ್ ಡಿಯಿಂದ 5000 ಯುಎಸ್ ಡಿ ಆಗಲಿದೆ ಎಂದು ಹೇಳಿದರು.

ಫೇಸ್ ಬುಕ್ ಮತ್ತು ವಿಶ್ವದ ಹಲವು ಇತರ ಕಂಪೆನಿಗಳು ಹಾಗೂ ಉದ್ಯಮಿಗಳಿಗೆ ಭಾರತದಲ್ಲಿ ಸುವರ್ಣಾವಕಾಶ ಇದೆ. ಮುಂದಿನ ದಶಕಗಳಲ್ಲಿ ಇಲ್ಲಿ ಆಗಲಿರುವ ಆರ್ಥಿಕ ಹಾಗೂ ಸಾಮಾಜಿಕ ಬದಲಾವಣೆಯ ಭಾಗವಾಗಬಹುದು ಎಂದು ಅವರು ಹೇಳಿದರು.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am