ಬ್ರೇಕಿಂಗ್ ನ್ಯೂಸ್
15-12-20 06:12 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.15 : ಭಾರತವು ಮುಂದಿನ ಎರಡು ದಶಕದಲ್ಲಿ ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಲಿದೆ. ಅಲ್ಲದೆ, ಜನರ ತಲಾದಾಯವು ಈಗಿನದಕ್ಕಿಂದ ದುಪ್ಪಟ್ಟು ಅಥವಾ ಅದಕ್ಕೂ ಹೆಚ್ಚಿರುತ್ತದೆ ಎಂದು ಏಷ್ಯಾದ ಶ್ರೀಮಂತ ವ್ಯಕ್ತಿ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಹೇಳಿದ್ದಾರೆ.
ಫ್ಯುಯೆಲ್ ಫಾರ್ ಇಂಡಿಯಾ 2020 ಕಾರ್ಯಕ್ರಮದಲ್ಲಿ ಫೇಸ್ ಬುಕ್ ಮುಖ್ಯಸ್ಥ ಮಾರ್ಕ್ ಝುಕರ್ ಬರ್ಗ್ ಜತೆಗಿನ ಸಂವಾದದಲ್ಲಿ ಮುಕೇಶ್ ಅಂಬಾನಿ ಮಾತನಾಡಿದರು. ಭಾರತದ ಮಧ್ಯಮ ವರ್ಗವು ದೇಶದ ಒಟ್ಟಾರೆ ಕುಟುಂಬಗಳ ಪೈಕಿ ಶೇಕಡಾ 50ರಷ್ಟಿದೆ. ಅದು ವರ್ಷಕ್ಕೆ ಮೂರರಿಂದ ನಾಲ್ಕು ಪರ್ಸೆಂಟ್ ಏರಿಕೆ ಆಗುತ್ತದೆ. ಹೀಗಾಗಿ, ಮುಂದಿನ ಎರಡು ದಶಕದಲ್ಲಿ ಭಾರತವು ವಿಶ್ವದ ಟಾಪ್ ತ್ರೀ ಆರ್ಥಿಕತೆಯಾಗಲಿದೆ ಎಂದು ಅಂಬಾನಿ ಹೇಳಿದ್ದಾರೆ. ಇದಕ್ಕಿಂತ ಹೆಚ್ಚಾಗಿ ಡಿಜಿಟಲ್ ಸಮಾಜ ಸೃಷ್ಟಿ ಆಗಲಿದೆ. ಯುವಜನರು ಅದರ ಮುಂಚೂಣಿಯಲ್ಲಿ ಇರಲಿದ್ದಾರೆ. ನಮ್ಮ ತಲಾದಾಯವು 1800, 2000 ಯುಎಸ್ ಡಿಯಿಂದ 5000 ಯುಎಸ್ ಡಿ ಆಗಲಿದೆ ಎಂದು ಹೇಳಿದರು.
ಫೇಸ್ ಬುಕ್ ಮತ್ತು ವಿಶ್ವದ ಹಲವು ಇತರ ಕಂಪೆನಿಗಳು ಹಾಗೂ ಉದ್ಯಮಿಗಳಿಗೆ ಭಾರತದಲ್ಲಿ ಸುವರ್ಣಾವಕಾಶ ಇದೆ. ಮುಂದಿನ ದಶಕಗಳಲ್ಲಿ ಇಲ್ಲಿ ಆಗಲಿರುವ ಆರ್ಥಿಕ ಹಾಗೂ ಸಾಮಾಜಿಕ ಬದಲಾವಣೆಯ ಭಾಗವಾಗಬಹುದು ಎಂದು ಅವರು ಹೇಳಿದರು.
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
06-10-25 07:21 pm
HK News Desk
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
06-10-25 07:19 pm
Mangalore Correspondent
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm