ಬ್ರೇಕಿಂಗ್ ನ್ಯೂಸ್
15-12-20 06:12 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.15 : ಭಾರತವು ಮುಂದಿನ ಎರಡು ದಶಕದಲ್ಲಿ ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಲಿದೆ. ಅಲ್ಲದೆ, ಜನರ ತಲಾದಾಯವು ಈಗಿನದಕ್ಕಿಂದ ದುಪ್ಪಟ್ಟು ಅಥವಾ ಅದಕ್ಕೂ ಹೆಚ್ಚಿರುತ್ತದೆ ಎಂದು ಏಷ್ಯಾದ ಶ್ರೀಮಂತ ವ್ಯಕ್ತಿ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಹೇಳಿದ್ದಾರೆ.
ಫ್ಯುಯೆಲ್ ಫಾರ್ ಇಂಡಿಯಾ 2020 ಕಾರ್ಯಕ್ರಮದಲ್ಲಿ ಫೇಸ್ ಬುಕ್ ಮುಖ್ಯಸ್ಥ ಮಾರ್ಕ್ ಝುಕರ್ ಬರ್ಗ್ ಜತೆಗಿನ ಸಂವಾದದಲ್ಲಿ ಮುಕೇಶ್ ಅಂಬಾನಿ ಮಾತನಾಡಿದರು. ಭಾರತದ ಮಧ್ಯಮ ವರ್ಗವು ದೇಶದ ಒಟ್ಟಾರೆ ಕುಟುಂಬಗಳ ಪೈಕಿ ಶೇಕಡಾ 50ರಷ್ಟಿದೆ. ಅದು ವರ್ಷಕ್ಕೆ ಮೂರರಿಂದ ನಾಲ್ಕು ಪರ್ಸೆಂಟ್ ಏರಿಕೆ ಆಗುತ್ತದೆ. ಹೀಗಾಗಿ, ಮುಂದಿನ ಎರಡು ದಶಕದಲ್ಲಿ ಭಾರತವು ವಿಶ್ವದ ಟಾಪ್ ತ್ರೀ ಆರ್ಥಿಕತೆಯಾಗಲಿದೆ ಎಂದು ಅಂಬಾನಿ ಹೇಳಿದ್ದಾರೆ. ಇದಕ್ಕಿಂತ ಹೆಚ್ಚಾಗಿ ಡಿಜಿಟಲ್ ಸಮಾಜ ಸೃಷ್ಟಿ ಆಗಲಿದೆ. ಯುವಜನರು ಅದರ ಮುಂಚೂಣಿಯಲ್ಲಿ ಇರಲಿದ್ದಾರೆ. ನಮ್ಮ ತಲಾದಾಯವು 1800, 2000 ಯುಎಸ್ ಡಿಯಿಂದ 5000 ಯುಎಸ್ ಡಿ ಆಗಲಿದೆ ಎಂದು ಹೇಳಿದರು.

ಫೇಸ್ ಬುಕ್ ಮತ್ತು ವಿಶ್ವದ ಹಲವು ಇತರ ಕಂಪೆನಿಗಳು ಹಾಗೂ ಉದ್ಯಮಿಗಳಿಗೆ ಭಾರತದಲ್ಲಿ ಸುವರ್ಣಾವಕಾಶ ಇದೆ. ಮುಂದಿನ ದಶಕಗಳಲ್ಲಿ ಇಲ್ಲಿ ಆಗಲಿರುವ ಆರ್ಥಿಕ ಹಾಗೂ ಸಾಮಾಜಿಕ ಬದಲಾವಣೆಯ ಭಾಗವಾಗಬಹುದು ಎಂದು ಅವರು ಹೇಳಿದರು.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm