ಬ್ರೇಕಿಂಗ್ ನ್ಯೂಸ್
15-12-20 06:25 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.15: ಈ ದೇಶದಲ್ಲಿ ಬಿಜೆಪಿಯೇ ನಿಜವಾದ ತುಕ್ಡೇ ತುಕ್ಡೇ ಗ್ಯಾಂಗ್. ಪಂಜಾಬಿನಲ್ಲಿ ರೈತರ ಪ್ರತಿಭಟನೆ ಮುಂದಿಟ್ಟು ಹಿಂದುಗಳನ್ನು ಸಿಖ್ಖರ ವಿರುದ್ಧ ಎತ್ತಿಕಟ್ಟುತ್ತಿದೆ. ಸೌಹಾರ್ದತೆ ನೆಲೆಸಿದ್ದ ನಾಡಿನಲ್ಲಿ ಹಿಂಸೆ ಸೃಷ್ಟಿಸುತ್ತಿದೆ ಎಂದು ಶಿರೋಮಣಿ ಅಕಾಲಿದಳ್ ಘಟಕದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಆರೋಪಿಸಿದ್ದಾರೆ.
ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಬಾದಲ್ ಈ ರೀತಿ ಟ್ವೀಟ್ ಮಾಡಿದ್ದಾರೆ. ದೇಶದಲ್ಲಿ ಹಿಂದು- ಮುಸ್ಲಿಮರನ್ನು ಒಡೆಯುವಂತೆ ಮಾಡಿದ್ರು. ಈಗ ಶಾಂತಿ ನೆಲೆಸಿದ್ದ ಪಂಜಾಬಿನಲ್ಲಿ ಹಿಂದುಗಳನ್ನು ಎತ್ತಿಕಟ್ಟುತ್ತಿದ್ದಾರೆ. ಹಿಂಸೆಗೆ ದೂಡುತ್ತಿದ್ದಾರೆ. ಎನ್ ಡಿಎ ಸರಕಾರ ರಾಜ್ಯಗಳ ಅಧಿಕಾರವನ್ನು ಬದಿಗೊತ್ತಿ ಕೃಷಿ ಕಾನೂನುಗಳನ್ನು ಹೇರುತ್ತಿದೆ. ಅಕಾಲಿ ದಳ ಹಿಂದೆ ಅಧಿಕಾರ ವಿಕೇಂದ್ರೀಕರಣದ ಬಗ್ಗೆ ಮಾತನಾಡಿದಾಗ ನಮ್ಮನ್ನು ಪ್ರತ್ಯೇಕತಾವಾದಿಗಳು ಎಂದಿದ್ದರು. ಈಗ ಎಲ್ಲರೂ ಈ ಬಗ್ಗೆ ದನಿ ಎತ್ತುತ್ತಿದ್ದಾರೆ. ವಿಕೇಂದ್ರೀಕರಣವೇ ಸರಿ ಎನ್ನುತ್ತಿದ್ದಾರೆ ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.
ಈಗಿನ ಸ್ಥಿತಿ ಹೇಗಿದೆ ಎಂದ್ರೆ ಕೇಂದ್ರ ಸರಕಾರವನ್ನು ಒಪ್ಪಿದವರು ಮಾತ್ರ ದೇಶಭಕ್ತರು. ವಿರೋಧಿಸಿದರೆ ಅವರೆಲ್ಲ ದೇಶ ವಿರೋಧಿಗಳು ಅನ್ನುವ ಸ್ಥಿತಿ ಇದೆ. ಕೇಂದ್ರ ಸರಕಾರದ ಕೃಷಿ ನೀತಿ ವಿರೋಧಿಸಿ ಪ್ರಕಾಶ್ ಸಿಂಗ್ ಬಾದಲ್ ಪದ್ಮ ಪ್ರಶಸ್ತಿ ನಿರಾಕರಿಸಿದ್ದು, ಕೇಂದ್ರ ಸಚಿವ ಸ್ಥಾನಕ್ಕೆ ಹರ್ ಸಿಮ್ರತ್ ಕೌರ್ ಬಾದಲ್ ರಾಜಿನಾಮೆ ನೀಡಿದ್ದೆಲ್ಲ ದೇಶದ್ರೋಹಿ ಚಟುವಟಿಕೆ ಎನ್ನುವಂತಾಗಿದೆ. ಈಗಿನ ಕೃಷಿ ನೀತಿ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಹಿಂದು- ಸಿಕ್ಖರ ನಡುವಿನ ಸಂಘರ್ಷ ಎನ್ನುವಂತೆ ಬಿಂಬಿಸುತ್ತಿರುವುದು ಖಂಡನೀಯ ಎಂದು ಹೇಳಿದ್ದಾರೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm