ಬ್ರೇಕಿಂಗ್ ನ್ಯೂಸ್
15-12-20 06:25 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.15: ಈ ದೇಶದಲ್ಲಿ ಬಿಜೆಪಿಯೇ ನಿಜವಾದ ತುಕ್ಡೇ ತುಕ್ಡೇ ಗ್ಯಾಂಗ್. ಪಂಜಾಬಿನಲ್ಲಿ ರೈತರ ಪ್ರತಿಭಟನೆ ಮುಂದಿಟ್ಟು ಹಿಂದುಗಳನ್ನು ಸಿಖ್ಖರ ವಿರುದ್ಧ ಎತ್ತಿಕಟ್ಟುತ್ತಿದೆ. ಸೌಹಾರ್ದತೆ ನೆಲೆಸಿದ್ದ ನಾಡಿನಲ್ಲಿ ಹಿಂಸೆ ಸೃಷ್ಟಿಸುತ್ತಿದೆ ಎಂದು ಶಿರೋಮಣಿ ಅಕಾಲಿದಳ್ ಘಟಕದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಆರೋಪಿಸಿದ್ದಾರೆ.
ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಬಾದಲ್ ಈ ರೀತಿ ಟ್ವೀಟ್ ಮಾಡಿದ್ದಾರೆ. ದೇಶದಲ್ಲಿ ಹಿಂದು- ಮುಸ್ಲಿಮರನ್ನು ಒಡೆಯುವಂತೆ ಮಾಡಿದ್ರು. ಈಗ ಶಾಂತಿ ನೆಲೆಸಿದ್ದ ಪಂಜಾಬಿನಲ್ಲಿ ಹಿಂದುಗಳನ್ನು ಎತ್ತಿಕಟ್ಟುತ್ತಿದ್ದಾರೆ. ಹಿಂಸೆಗೆ ದೂಡುತ್ತಿದ್ದಾರೆ. ಎನ್ ಡಿಎ ಸರಕಾರ ರಾಜ್ಯಗಳ ಅಧಿಕಾರವನ್ನು ಬದಿಗೊತ್ತಿ ಕೃಷಿ ಕಾನೂನುಗಳನ್ನು ಹೇರುತ್ತಿದೆ. ಅಕಾಲಿ ದಳ ಹಿಂದೆ ಅಧಿಕಾರ ವಿಕೇಂದ್ರೀಕರಣದ ಬಗ್ಗೆ ಮಾತನಾಡಿದಾಗ ನಮ್ಮನ್ನು ಪ್ರತ್ಯೇಕತಾವಾದಿಗಳು ಎಂದಿದ್ದರು. ಈಗ ಎಲ್ಲರೂ ಈ ಬಗ್ಗೆ ದನಿ ಎತ್ತುತ್ತಿದ್ದಾರೆ. ವಿಕೇಂದ್ರೀಕರಣವೇ ಸರಿ ಎನ್ನುತ್ತಿದ್ದಾರೆ ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.
ಈಗಿನ ಸ್ಥಿತಿ ಹೇಗಿದೆ ಎಂದ್ರೆ ಕೇಂದ್ರ ಸರಕಾರವನ್ನು ಒಪ್ಪಿದವರು ಮಾತ್ರ ದೇಶಭಕ್ತರು. ವಿರೋಧಿಸಿದರೆ ಅವರೆಲ್ಲ ದೇಶ ವಿರೋಧಿಗಳು ಅನ್ನುವ ಸ್ಥಿತಿ ಇದೆ. ಕೇಂದ್ರ ಸರಕಾರದ ಕೃಷಿ ನೀತಿ ವಿರೋಧಿಸಿ ಪ್ರಕಾಶ್ ಸಿಂಗ್ ಬಾದಲ್ ಪದ್ಮ ಪ್ರಶಸ್ತಿ ನಿರಾಕರಿಸಿದ್ದು, ಕೇಂದ್ರ ಸಚಿವ ಸ್ಥಾನಕ್ಕೆ ಹರ್ ಸಿಮ್ರತ್ ಕೌರ್ ಬಾದಲ್ ರಾಜಿನಾಮೆ ನೀಡಿದ್ದೆಲ್ಲ ದೇಶದ್ರೋಹಿ ಚಟುವಟಿಕೆ ಎನ್ನುವಂತಾಗಿದೆ. ಈಗಿನ ಕೃಷಿ ನೀತಿ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಹಿಂದು- ಸಿಕ್ಖರ ನಡುವಿನ ಸಂಘರ್ಷ ಎನ್ನುವಂತೆ ಬಿಂಬಿಸುತ್ತಿರುವುದು ಖಂಡನೀಯ ಎಂದು ಹೇಳಿದ್ದಾರೆ.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm