ಬ್ರೇಕಿಂಗ್ ನ್ಯೂಸ್
16-12-20 10:56 am Headline Karnataka News Network ದೇಶ - ವಿದೇಶ
ನವದೆಹಲಿ, ಡಿ.16: ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಸರಕಾರದ ಮಾರ್ಗಸೂಚಿ ಉಲ್ಲಂಘಿಸಿ ತಬ್ಲಿಘಿ ಸಮಾವೇಶದಲ್ಲಿ ಪಾಲ್ಗೊಂಡು ಬಂಧಿತರಾಗಿದ್ದ 36 ಮಂದಿ ವಿದೇಶಿ ತಬ್ಲಿಘಿ ಸದಸ್ಯರನ್ನು ದೆಹಲಿ ಕೋರ್ಟ್ ಖುಲಾಸೆಗೊಳಿಸಿ ಬಿಡುಗಡೆ ಮಾಡಿದೆ.
14 ವಿವಿಧ ದೇಶಗಳ ತಬ್ಲಿಘಿ ಜಮಾತ್ ಸಂಘಟನೆಯ ಸದಸ್ಯರು ದೆಹಲಿಯಲ್ಲಿ ಕಳೆದ ಮಾರ್ಚ್ ತಿಂಗಳ ಕೊನೆಯಲ್ಲಿ ನಡೆದಿದ್ದ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ವಿದೇಶಿ ತಬ್ಲಿಘಿಗಳನ್ನು ಬಂಧಿಸಿದ್ದ ದೆಹಲಿ ಪೊಲೀಸರು ವಿವಿಧ ಪ್ರಕರಣಗಳನ್ನು ದಾಖಲಿಸಿದ್ದರು. ವೀಸಾ ಅವಧಿ ಮುಗಿದರೂ ದೇಶದಲ್ಲಿ ಉಳಿದುಕೊಂಡಿದ್ದು, ಕೊರೊನಾ ಸೋಂಕು ಹರಡಲು ಕಾರಣವಾಗುವಂತೆ ವರ್ತಿಸಿದ್ದು , ಕ್ವಾರಂಟೈನ್ ನಿಯಮವನ್ನು ಉಲ್ಲಂಘಿಸಿದ್ದು ಹೀಗೆ ವಿವಿಧ ಆರೋಪದಡಿ ಕೇಸು ದಾಖಲಿಸಲಾಗಿತ್ತು. ಕೋರ್ಟಿನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಒಂಬತ್ತು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆ ಮಾಡಿದ್ದಾರೆ.
36 ಮಂದಿ ಅಲ್ಲದೆ ಇತರೇ ಆರು ದೇಶಗಳಿಂದ ಬಂದಿದ್ದ ಎಂಟು ಮಂದಿಯನ್ನು ಕೂಡ ಕೋರ್ಟ್ ಬಿಡುಗಡೆ ಮಾಡಿದೆ. ಯಾವುದೇ ದಾಖಲೆ ಪತ್ರಗಳಿಲ್ಲದೇ ದೇಶದಲ್ಲಿ ಉಳಿದುಕೊಂಡ ಆರೋಪವನ್ನು ಅವರ ಮೇಲೆ ವಿಧಿಸಲಾಗಿತ್ತು. ಕೋರ್ಟ್ ಎಲ್ಲ ಆರೋಪಗಳಿಂದ ಮುಕ್ತಗೊಳಿಸಿ ಆದೇಶ ನೀಡಿದೆ.
ಮಾರ್ಚ್ ತಿಂಗಳಲ್ಲಿ ದೆಹಲಿಯ ನಿಜಾಮುದ್ದೀನ್ ಏರಿಯಾದಲ್ಲಿ ನಡೆದಿದ್ದ ತಬ್ಲಿಘಿ ಜಮಾತ್ ಸಮಾವೇಶದಲ್ಲಿ ವಿವಿಧ ದೇಶಗಳ ಪ್ರತಿನಿಧಿಗಳು ಸೇರಿ ಐದು ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.
Observing that the prosecution failed to “prove the presence of accused inside the Markaz premises” and noting “contradictions” in statements by its witnesses, a Delhi court Tuesday acquitted 36 foreigners facing trial for allegedly flouting Covid guidelines while participating in a Tablighi Jamaat event in Nizamuddin in March that was later linked to infections in 14 states.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm