ಬ್ರೇಕಿಂಗ್ ನ್ಯೂಸ್
16-12-20 10:56 am Headline Karnataka News Network ದೇಶ - ವಿದೇಶ
ನವದೆಹಲಿ, ಡಿ.16: ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಸರಕಾರದ ಮಾರ್ಗಸೂಚಿ ಉಲ್ಲಂಘಿಸಿ ತಬ್ಲಿಘಿ ಸಮಾವೇಶದಲ್ಲಿ ಪಾಲ್ಗೊಂಡು ಬಂಧಿತರಾಗಿದ್ದ 36 ಮಂದಿ ವಿದೇಶಿ ತಬ್ಲಿಘಿ ಸದಸ್ಯರನ್ನು ದೆಹಲಿ ಕೋರ್ಟ್ ಖುಲಾಸೆಗೊಳಿಸಿ ಬಿಡುಗಡೆ ಮಾಡಿದೆ.
14 ವಿವಿಧ ದೇಶಗಳ ತಬ್ಲಿಘಿ ಜಮಾತ್ ಸಂಘಟನೆಯ ಸದಸ್ಯರು ದೆಹಲಿಯಲ್ಲಿ ಕಳೆದ ಮಾರ್ಚ್ ತಿಂಗಳ ಕೊನೆಯಲ್ಲಿ ನಡೆದಿದ್ದ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ವಿದೇಶಿ ತಬ್ಲಿಘಿಗಳನ್ನು ಬಂಧಿಸಿದ್ದ ದೆಹಲಿ ಪೊಲೀಸರು ವಿವಿಧ ಪ್ರಕರಣಗಳನ್ನು ದಾಖಲಿಸಿದ್ದರು. ವೀಸಾ ಅವಧಿ ಮುಗಿದರೂ ದೇಶದಲ್ಲಿ ಉಳಿದುಕೊಂಡಿದ್ದು, ಕೊರೊನಾ ಸೋಂಕು ಹರಡಲು ಕಾರಣವಾಗುವಂತೆ ವರ್ತಿಸಿದ್ದು , ಕ್ವಾರಂಟೈನ್ ನಿಯಮವನ್ನು ಉಲ್ಲಂಘಿಸಿದ್ದು ಹೀಗೆ ವಿವಿಧ ಆರೋಪದಡಿ ಕೇಸು ದಾಖಲಿಸಲಾಗಿತ್ತು. ಕೋರ್ಟಿನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಒಂಬತ್ತು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆ ಮಾಡಿದ್ದಾರೆ.

36 ಮಂದಿ ಅಲ್ಲದೆ ಇತರೇ ಆರು ದೇಶಗಳಿಂದ ಬಂದಿದ್ದ ಎಂಟು ಮಂದಿಯನ್ನು ಕೂಡ ಕೋರ್ಟ್ ಬಿಡುಗಡೆ ಮಾಡಿದೆ. ಯಾವುದೇ ದಾಖಲೆ ಪತ್ರಗಳಿಲ್ಲದೇ ದೇಶದಲ್ಲಿ ಉಳಿದುಕೊಂಡ ಆರೋಪವನ್ನು ಅವರ ಮೇಲೆ ವಿಧಿಸಲಾಗಿತ್ತು. ಕೋರ್ಟ್ ಎಲ್ಲ ಆರೋಪಗಳಿಂದ ಮುಕ್ತಗೊಳಿಸಿ ಆದೇಶ ನೀಡಿದೆ.
ಮಾರ್ಚ್ ತಿಂಗಳಲ್ಲಿ ದೆಹಲಿಯ ನಿಜಾಮುದ್ದೀನ್ ಏರಿಯಾದಲ್ಲಿ ನಡೆದಿದ್ದ ತಬ್ಲಿಘಿ ಜಮಾತ್ ಸಮಾವೇಶದಲ್ಲಿ ವಿವಿಧ ದೇಶಗಳ ಪ್ರತಿನಿಧಿಗಳು ಸೇರಿ ಐದು ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.
Observing that the prosecution failed to “prove the presence of accused inside the Markaz premises” and noting “contradictions” in statements by its witnesses, a Delhi court Tuesday acquitted 36 foreigners facing trial for allegedly flouting Covid guidelines while participating in a Tablighi Jamaat event in Nizamuddin in March that was later linked to infections in 14 states.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm