ಬ್ರೇಕಿಂಗ್ ನ್ಯೂಸ್
16-12-20 10:56 am Headline Karnataka News Network ದೇಶ - ವಿದೇಶ
ನವದೆಹಲಿ, ಡಿ.16: ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಸರಕಾರದ ಮಾರ್ಗಸೂಚಿ ಉಲ್ಲಂಘಿಸಿ ತಬ್ಲಿಘಿ ಸಮಾವೇಶದಲ್ಲಿ ಪಾಲ್ಗೊಂಡು ಬಂಧಿತರಾಗಿದ್ದ 36 ಮಂದಿ ವಿದೇಶಿ ತಬ್ಲಿಘಿ ಸದಸ್ಯರನ್ನು ದೆಹಲಿ ಕೋರ್ಟ್ ಖುಲಾಸೆಗೊಳಿಸಿ ಬಿಡುಗಡೆ ಮಾಡಿದೆ.
14 ವಿವಿಧ ದೇಶಗಳ ತಬ್ಲಿಘಿ ಜಮಾತ್ ಸಂಘಟನೆಯ ಸದಸ್ಯರು ದೆಹಲಿಯಲ್ಲಿ ಕಳೆದ ಮಾರ್ಚ್ ತಿಂಗಳ ಕೊನೆಯಲ್ಲಿ ನಡೆದಿದ್ದ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ವಿದೇಶಿ ತಬ್ಲಿಘಿಗಳನ್ನು ಬಂಧಿಸಿದ್ದ ದೆಹಲಿ ಪೊಲೀಸರು ವಿವಿಧ ಪ್ರಕರಣಗಳನ್ನು ದಾಖಲಿಸಿದ್ದರು. ವೀಸಾ ಅವಧಿ ಮುಗಿದರೂ ದೇಶದಲ್ಲಿ ಉಳಿದುಕೊಂಡಿದ್ದು, ಕೊರೊನಾ ಸೋಂಕು ಹರಡಲು ಕಾರಣವಾಗುವಂತೆ ವರ್ತಿಸಿದ್ದು , ಕ್ವಾರಂಟೈನ್ ನಿಯಮವನ್ನು ಉಲ್ಲಂಘಿಸಿದ್ದು ಹೀಗೆ ವಿವಿಧ ಆರೋಪದಡಿ ಕೇಸು ದಾಖಲಿಸಲಾಗಿತ್ತು. ಕೋರ್ಟಿನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಒಂಬತ್ತು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆ ಮಾಡಿದ್ದಾರೆ.

36 ಮಂದಿ ಅಲ್ಲದೆ ಇತರೇ ಆರು ದೇಶಗಳಿಂದ ಬಂದಿದ್ದ ಎಂಟು ಮಂದಿಯನ್ನು ಕೂಡ ಕೋರ್ಟ್ ಬಿಡುಗಡೆ ಮಾಡಿದೆ. ಯಾವುದೇ ದಾಖಲೆ ಪತ್ರಗಳಿಲ್ಲದೇ ದೇಶದಲ್ಲಿ ಉಳಿದುಕೊಂಡ ಆರೋಪವನ್ನು ಅವರ ಮೇಲೆ ವಿಧಿಸಲಾಗಿತ್ತು. ಕೋರ್ಟ್ ಎಲ್ಲ ಆರೋಪಗಳಿಂದ ಮುಕ್ತಗೊಳಿಸಿ ಆದೇಶ ನೀಡಿದೆ.
ಮಾರ್ಚ್ ತಿಂಗಳಲ್ಲಿ ದೆಹಲಿಯ ನಿಜಾಮುದ್ದೀನ್ ಏರಿಯಾದಲ್ಲಿ ನಡೆದಿದ್ದ ತಬ್ಲಿಘಿ ಜಮಾತ್ ಸಮಾವೇಶದಲ್ಲಿ ವಿವಿಧ ದೇಶಗಳ ಪ್ರತಿನಿಧಿಗಳು ಸೇರಿ ಐದು ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.
Observing that the prosecution failed to “prove the presence of accused inside the Markaz premises” and noting “contradictions” in statements by its witnesses, a Delhi court Tuesday acquitted 36 foreigners facing trial for allegedly flouting Covid guidelines while participating in a Tablighi Jamaat event in Nizamuddin in March that was later linked to infections in 14 states.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm