ಬ್ರೇಕಿಂಗ್ ನ್ಯೂಸ್
28-01-25 08:08 pm HK News Desk ದೇಶ - ವಿದೇಶ
ಕಾಸರಗೋಡು, ಜ.28: ನಿಧಿ ಶೋಧಕ್ಕಾಗಿ ಕುಂಬಳೆ ಆರಿಕ್ಕಾಡಿಯ ಹಳೆಯದಾದ ಕೋಟೆಯ ಆವರಣದಲ್ಲಿ ಅಗೆತ ಮಾಡಿದ್ದಕ್ಕಾಗಿ ಮೊಗ್ರಾಲ್ ಪುತ್ತೂರು ಪಂಚಾಯತ್ ಉಪಾಧ್ಯಕ್ಷ ಸೇರಿದಂತೆ ಐವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಆರಿಕ್ಕಾಡಿ ಕೋಟೆ ಪ್ರಾಚ್ಯವಸ್ತು ಇಲಾಖೆಯ ಅಧೀನದಲ್ಲಿದ್ದು, ಅಲ್ಲಿನ ಪಾಳುಬಿದ್ದ ಬಾವಿಯ ಒಳಗಡೆ ನಿಧಿಗಾಗಿ ಅಗೆಯಲಾಗಿದೆ.
ಕೋಟೆಯ ಒಳಗಡೆ ಕೆಲವು ಯುವಕರು ಅಗೆಯುತ್ತಿದ್ದಾರೆಂದು ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮೊಗ್ರಾಲ್ ಪುತ್ತೂರು ಪಂಚಾಯ್ತಿ ಉಪಾಧ್ಯಕ್ಷ ಮುಜೀಬ್ ಕಂಬಾರ್ ಎಂಬಾತನ ಸೂಚನೆಯಂತೆ ನಿಧಿ ಶೋಧ ಮಾಡಿದ್ದಾಗಿ ತಿಳಿಸಿದ್ದಾರೆ. ಸ್ಥಳದಲ್ಲಿ ಹಾರೆ, ಇನ್ನಿತರ ವಸ್ತುಗಳು ಸಿಕ್ಕಿದ್ದು ವಶಕ್ಕೆ ಪಡೆಯಲಾಗಿದೆ.



ಕೋಟೆಯ ಒಳಗಡೆ ಜನರು ಇರುವ ಬಗ್ಗೆ ಸದ್ದು ಕೇಳಿಬಂದಿದ್ದು, ಯಾರೆಂದು ನೋಡಲು ಸ್ಥಳೀಯರು ತೆರಳಿದ್ದರು. ಜನರು ಬರುತ್ತಿದ್ದುದನ್ನು ನೋಡಿ ಯುವಕರು ಪರಾರಿಯಾಗಲು ಯತ್ನಿಸಿದ್ದು, ಅಷ್ಟರಲ್ಲಿ ಒಂದಿಬ್ಬರನ್ನು ಹಿಡಿದು ಪೊಲೀಸರನ್ನು ಕರೆಸಿದ್ದಾರೆ. ಪೊಲೀಸರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕಣ್ಣೂರಿನ ಕುಟುಂಬಶ್ರೀ ಕಾರ್ಯಕರ್ತರು ಈ ಬಗ್ಗೆ ಮಾತನಾಡುತ್ತಿದ್ದು ಕೋಟೆ ಒಳಗಡೆ ನಿಧಿ ಇರುವ ಬಗ್ಗೆ ವದಂತಿ ಇತ್ತು. ಹೀಗಾಗಿ ಬಾವಿ ಒಳಗಡೆ ಅಗೆದಿದ್ದಾಗಿ ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿಗಳನ್ನು ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆ ಮಾಡಿದ್ದಾರೆ.
The Kumbala Police on Monday detained five people, including a panchayat vice-president, for attempting to dig for treasure in a well at the Kumbla Arikady Fort, which is under the control of the Department of Archaeology.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm