ಬ್ರೇಕಿಂಗ್ ನ್ಯೂಸ್
28-01-25 08:08 pm HK News Desk ದೇಶ - ವಿದೇಶ
ಕಾಸರಗೋಡು, ಜ.28: ನಿಧಿ ಶೋಧಕ್ಕಾಗಿ ಕುಂಬಳೆ ಆರಿಕ್ಕಾಡಿಯ ಹಳೆಯದಾದ ಕೋಟೆಯ ಆವರಣದಲ್ಲಿ ಅಗೆತ ಮಾಡಿದ್ದಕ್ಕಾಗಿ ಮೊಗ್ರಾಲ್ ಪುತ್ತೂರು ಪಂಚಾಯತ್ ಉಪಾಧ್ಯಕ್ಷ ಸೇರಿದಂತೆ ಐವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಆರಿಕ್ಕಾಡಿ ಕೋಟೆ ಪ್ರಾಚ್ಯವಸ್ತು ಇಲಾಖೆಯ ಅಧೀನದಲ್ಲಿದ್ದು, ಅಲ್ಲಿನ ಪಾಳುಬಿದ್ದ ಬಾವಿಯ ಒಳಗಡೆ ನಿಧಿಗಾಗಿ ಅಗೆಯಲಾಗಿದೆ.
ಕೋಟೆಯ ಒಳಗಡೆ ಕೆಲವು ಯುವಕರು ಅಗೆಯುತ್ತಿದ್ದಾರೆಂದು ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮೊಗ್ರಾಲ್ ಪುತ್ತೂರು ಪಂಚಾಯ್ತಿ ಉಪಾಧ್ಯಕ್ಷ ಮುಜೀಬ್ ಕಂಬಾರ್ ಎಂಬಾತನ ಸೂಚನೆಯಂತೆ ನಿಧಿ ಶೋಧ ಮಾಡಿದ್ದಾಗಿ ತಿಳಿಸಿದ್ದಾರೆ. ಸ್ಥಳದಲ್ಲಿ ಹಾರೆ, ಇನ್ನಿತರ ವಸ್ತುಗಳು ಸಿಕ್ಕಿದ್ದು ವಶಕ್ಕೆ ಪಡೆಯಲಾಗಿದೆ.



ಕೋಟೆಯ ಒಳಗಡೆ ಜನರು ಇರುವ ಬಗ್ಗೆ ಸದ್ದು ಕೇಳಿಬಂದಿದ್ದು, ಯಾರೆಂದು ನೋಡಲು ಸ್ಥಳೀಯರು ತೆರಳಿದ್ದರು. ಜನರು ಬರುತ್ತಿದ್ದುದನ್ನು ನೋಡಿ ಯುವಕರು ಪರಾರಿಯಾಗಲು ಯತ್ನಿಸಿದ್ದು, ಅಷ್ಟರಲ್ಲಿ ಒಂದಿಬ್ಬರನ್ನು ಹಿಡಿದು ಪೊಲೀಸರನ್ನು ಕರೆಸಿದ್ದಾರೆ. ಪೊಲೀಸರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕಣ್ಣೂರಿನ ಕುಟುಂಬಶ್ರೀ ಕಾರ್ಯಕರ್ತರು ಈ ಬಗ್ಗೆ ಮಾತನಾಡುತ್ತಿದ್ದು ಕೋಟೆ ಒಳಗಡೆ ನಿಧಿ ಇರುವ ಬಗ್ಗೆ ವದಂತಿ ಇತ್ತು. ಹೀಗಾಗಿ ಬಾವಿ ಒಳಗಡೆ ಅಗೆದಿದ್ದಾಗಿ ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿಗಳನ್ನು ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆ ಮಾಡಿದ್ದಾರೆ.
The Kumbala Police on Monday detained five people, including a panchayat vice-president, for attempting to dig for treasure in a well at the Kumbla Arikady Fort, which is under the control of the Department of Archaeology.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm