ಬ್ರೇಕಿಂಗ್ ನ್ಯೂಸ್
09-08-20 04:24 am Headline Karnataka News Network ದೇಶ - ವಿದೇಶ
ವಿಜಯವಾಡ(ಆ. 09): ತಾತ್ಕಾಲಿಕ ವಾಗಿ ಕೋವಿಡ್ ಕೇಂದ್ರವಾಗಿ ಪರಿವರ್ತಿಸಲಾಗಿದ್ದ ಹೋಟೆಲ್ ವೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿ 7 ಮಂದಿ ಮೃತಪಟ್ಟ ಘೋರ ಅಗ್ನಿ ದುರಂತ ನಡೆದಿದೆ.
ಕೊರೋನಾ ಸೋಂಕಿತ ರೋಗಿಗಳು ಈ ಹೋಟೆಲ್ ನಲ್ಲಿ ತಂಗಿ ಚಿಕಿತ್ಸೆ ಪಡೆಯುತ್ತಿದ್ದರು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ರೋಗಿಗಳನ್ನು ಬಳಿಕ ಈ ಹೋಟೆಲ್ ನಲ್ಲಿ ಇರಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಎಲ್ಲರೂ ಮಲಗಿದ್ದ ವೇಳೆ ಬೆಂಕಿ ಅನಾಹುತ ಸಂಭವಿಸಿದೆ ಎಂದು ಹೇಳಲಾಗಿದೆ.
ರಕ್ಷಣಾ ಕಾರ್ಯಗಳು ನಡೆಯುತ್ತಿದ್ದು 20 ಮಂದಿಯನ್ನು ಘಟನಾ ಸ್ಥಳದಿಂದ ಪಾರು ಮಾಡಲಾಗಿದೆ. ಇನ್ನೂ ಹಲವರು ಈ ಹೋಟೆಲ್ ಕಟ್ಟಡದಲ್ಲಿ ಸಿಲುಕಿದ್ದಾರೆ. ಅಗ್ನಿಶಾಮದ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಒಟ್ಟು 30 ರೋಗಿಗಳು ಇಲ್ಲಿ ದಾಖಲಾಗಿದ್ದರೆನ್ನಲಾಗಿದೆ.
ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದು ಇನ್ನೂ ಗೊತ್ತಾಗಿಲ್ಲ. ಇದೇ ವೇಳೆ, ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಗಳನ್ನ ಚುರುಕುಗೊಳಿಸಿ, ಗಾಯಾಳುಗಳಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ವ್ಯವಸ್ಥೆ ಮಾಡುವಂತೆ ನಿರ್ದೇಶಿಸಿದ್ಧಾರೆ. ಹಾಗೆಯೆ, ಈ ದುರ್ಘಟನೆ ಸಂಭವಿಸಲು ಕಾರಣ ಏನೆಂದು ಪತ್ತೆ ಹಚ್ಚಲು ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ಧಾರೆ.
Video:
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm